Webdunia - Bharat's app for daily news and videos

Install App

ರಾಜೀನಾಮೆ ನೀಡಲು ಮುಂದಾದ ಇಟಲಿ ಪಿಎಂ

Webdunia
ಶುಕ್ರವಾರ, 15 ಜುಲೈ 2022 (10:46 IST)
ರೋಮ್ : ಒಕ್ಕೂಟದ ಪತನದ ಹಿನ್ನೆಲೆ ಇಟಲಿ ಪಿಎಂ ಮಾರಿಯೋ ದ್ರಾಘಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
 
ಸಂಸತ್ತಿನಲ್ಲಿ ಪ್ರಮುಖ ಮಸೂದೆಗೆ ಮತ ಚಲಾಯಿಸಲು ಜನಪ್ರಿಯ ಒಕ್ಕೂಟದ ಪಾಲುದಾರರು ನಿರಾಕರಿಸಿದ ನಂತರ ಮಾರಿಯೋ ದ್ರಾಘಿ ಅವರು ಗುರುವಾರ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಅಧ್ಯಕ್ಷರು ರಾಜೀನಾಮೆ ನೀಡದಂತೆ ಒತ್ತಾಯಿಸಿದ್ದಾರೆ.

ರಾಜೀನಾಮೆಯ ನಿರಾಕರಣೆಯು ದ್ರಾಘಿ ಅವರ 17-ತಿಂಗಳ ಸರ್ಕಾರದ ಭವಿಷ್ಯವನ್ನು ಅಸ್ತವ್ಯಸ್ತಗೊಳಿಸಿತು. ಒಕ್ಕೂಟದೊಳಗೆ ಹೆಚ್ಚುತ್ತಿರುವ ತೀಕ್ಷ್ಣವಾದ ಭಿನ್ನಾಭಿಪ್ರಾಯಗಳಿಂದ ಸರ್ಕಾರದ ಉಳಿವಿನ ಬಗ್ಗೆ ತೀವ್ರವಾಗಿ ಚರ್ಚೆಯಾಗುತ್ತಿದೆ.

ದ್ರಾಘಿ ಅವರ ವಿಶಾಲ ಸಮ್ಮಿಶ್ರ ಸರ್ಕಾರವು ಕೇಂದ್ರ ಮತ್ತು ಜನಪ್ರಿಯ 5-ಸ್ಟಾರ್ ಮೂವ್ಮೆಂಟ್ನ ಪಕ್ಷಗಳನ್ನು ಒಳಗೊಂಡಿದೆ. ಈ ರೀತಿ ಸರ್ಕಾರವನ್ನು ಇಟಲಿಯ ಜನರು ಕೊರೊನಾ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಳ್ಳಲು ಸಹಾಯವಾಗಬೇಕು ಎಂದು ವಿನ್ಯಾಸಗೊಳಿಸಲಾಗಿತ್ತು.

ಗುರುವಾರ ದ್ರಾಘಿ ಅವರ ಸರ್ಕಾರವು ಸೆನೆಟ್ನಲ್ಲಿ ವಿಶ್ವಾಸ ಮತವನ್ನು ಗೆದ್ದುಕೊಂಡಿತು. 5-ಸ್ಟಾರ್ ಮೂವ್ಮೆಂಟ್ ಮಸೂದೆಯನ್ನು ಬೆಂಬಲಿಸಲು ನಿರಾಕರಿಸಿ 26 ಬಿಲಿಯನ್ ಯುರೋಗಳನ್ನು(20,84,89,73,56,620) ಬೇಡಿಕೆ ಇಟ್ಟಿತ್ತು. ಈ ಹಿನ್ನೆಲೆ ಡ್ರಾಘಿ ರಾಜೀನಾಮೆಯ ನಿರ್ಧಾರಕ್ಕೆ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಇಂಡೋ- ಪಾಕ್ ಗಡಿಯಲ್ಲಿ ಶಾಂತವಾಗಿ ನೆಲೆಸಿದ ಸರ್ಕಾರಿ ಶಾಲೆ, ಯುದ್ದ ಸಂದರ್ಭದಲ್ಲಿ ಏನ್‌ ಮಾಡ್ತಾರೆ ಗೊತ್ತಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

Mangaluru Suhas Shetty murder: ಸುಹಾಸ್ ಶೆಟ್ಟಿ ಕುಟುಂಬಸ್ಥರ ಭೇಟಿ ಮಾಡಿ 25 ಲಕ್ಷ ರೂ ಪರಿಹಾರ ಭರವಸೆ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ
Show comments