Webdunia - Bharat's app for daily news and videos

Install App

ಪತ್ರಕರ್ತರ ವೀಸಾ ವಿವಾದ: ಚೀನಾದಿಂದ ಭಾರತಕ್ಕೆ ಗಂಭೀರ ಎಚ್ಚರಿಕೆ

Webdunia
ಸೋಮವಾರ, 25 ಜುಲೈ 2016 (18:40 IST)
ಚೀನಾದ ಪತ್ರಕರ್ತರ ವೀಸಾ ವಿಸ್ತರಿಸಲು ನಿರಾಕರಿಸಿರುವ ಭಾರತ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸರಕಾರಿ ಸಂಚಾಲಿತ ಪತ್ರಿಕೆಯೊಂದು ಎಚ್ಚರಿಸಿದೆ.  
 
ಎನ್‌ಎಸ್‌ಜಿ ಸದಸ್ಯತ್ವ ಪಡೆಯಲು ಚೀನಾ ಅಡ್ಡಿಯಾಗಿದ್ದರಿಂದ ಭಾರತ ಸೇಡು ತೀರಿಸಿಕೊಳ್ಳಲು ಬಯಸುತ್ತಿದೆ ಎನ್ನುವ ವರದಿಗಳು ಹರಿದಾಡುತ್ತಿವೆ. ಒಂದು ವೇಳೆ, ವರದಿ ನಿಜವಾಗಿದ್ದಲ್ಲಿ ಭಾರತ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.  
 
ಝಿನ್‌ಹುವ್ ಮಾಧ್ಯಮ ಸಂಸ್ಥೆಯೊಂದರ ಮೂವರು ವರದಿಗಾರರ ವೀಸಾ ವಿಸ್ತರಿಸಲು ಭಾರತ ಸರಕಾರ ನಿರಾಕರಿಸಿದೆ.
 
ಚೀನಾ ಪತ್ರಕರ್ತರ ವೀಸಾ ಅವಧಿ ವಿಸ್ತರಿಸಲು ತಿರಸ್ಕರಿಸಿದ್ದಕ್ಕೆ ಕೇಂದ್ರ ಸರಕಾರ ಯಾವುದೇ ಕಾರಣಗಳು ನೀಡಿಲ್ಲ. ಆದರೆ, ಪತ್ರಕರ್ತರು ಉಚ್ಚಾಟಿತ ಟಿಬೆಟ್ ನಾಯಕರ ಭೇಟಿ ಮಾಡಿರುವುದು ಸೇರಿದಂತೆ ಹಲವು ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿದ್ದರು ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments