ಕರ್ನಾಟಕದ 4 ಆರ್‌ ಎಸ್‌ ಎಸ್‌ ಕಚೇರಿ ಸ್ಫೋಟ ಬೆದರಿಕೆ: ಅರಗ ಜ್ಞಾನೇಂದ್ರ

Webdunia
ಮಂಗಳವಾರ, 7 ಜೂನ್ 2022 (16:51 IST)
ಕರ್ನಾಟಕದ 4 ಆರ್‌ ಎಸ್‌ ಎಸ್‌ ಕಚೇರಿಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಉತ್ತರ ಪ್ರದೇಶದ 2 ಮತ್ತು ಕರ್ನಾಟಕದ 4 ಆರ್‌ ಎಸ್‌ ಎಸ್‌ ಕಚೇರಿಗಳನ್ನು ಸ್ಫೋಟಿಸುವುದಾಗಿ ವಾಟ್ಸಪ್‌ ಮೂಲಕ ಬೆದರಿಕೆ ಕರೆ ಬಂದಿವೆ ಎಂದಿದ್ದಾರೆ.
ಆರ್‌ ಎಸ್‌ ಎಸ್‌ ಕಚೇರಿಗಳಿಗೆ ಕೂಡಲೇ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳು ನಟ ವಿಜಯ್ ರಾಜಕೀಯ ರಾಲಿಯಲ್ಲಿ ಭೀಕರ ದುರಂತ: 33 ಸಾವು

ಗಣತಿದಾರ ಶಿಕ್ಷಕರಿಗೆ ಧಮ್ಕಿ ಹಾಕಿದ ಸಿಎಂ, ಸಮಸ್ಯೆ ಅರ್ಥ ಮಾಡಿಕೊಂಡಿದ್ದಾರಾ: ಸಿ.ಟಿ.ರವಿ

ಗುಂಡಿ ಪರಿಶೀಲಿಸಲು ಸ್ವತಃ ರಸ್ತೆಗಿಳಿದ ಸಿಎಂ ಸಿದ್ದರಾಮಯ್ಯ

ಜಾತಿಗಣತಿಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಲ್ಲ: ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ

ಎಲ್ಲರೆದುರೇ ಪಾಕಿಸ್ತಾನ ಪ್ರಧಾನಿ ಷರೀಫ್ ಮಾನ ಕಳೆದ ಭಾರತೀಯ ಪತ್ರಕರ್ತೆ: ವಿಡಿಯೋ ಈಗ ಭಾರೀ ವೈರಲ್

ಮುಂದಿನ ಸುದ್ದಿ
Show comments