ದುಬೈ ಆಯ್ತು, ಇದೀಗ ಪಾಕಿಸ್ತಾನವೂ ನಾವೂ ಸಹಾಯ ಮಾಡ್ತೀವಿ ಕೇರಳಕ್ಕೆ ಎನ್ನುತ್ತಿದೆ!

Webdunia
ಶುಕ್ರವಾರ, 24 ಆಗಸ್ಟ್ 2018 (08:11 IST)
ನವದೆಹಲಿ: ದುಬೈ ಸರ್ಕಾರ ಪ್ರವಾಹ ಪೀಡಿತ ಕೇರಳಕ್ಕೆ 700 ಕೋಟಿ ರೂ. ನೆರವು ನೀಡಲು ಹೋಗಿ ಕೇಂದ್ರ ಸರ್ಕಾರ ನಿರಾಕರಿಸಿದ ಪ್ರಕರಣ ಚರ್ಚೆಯಲ್ಲಿರುವಾಗಲೇ ಪಾಕಿಸ್ತಾನವೂ ಇದೇ ಕೆಲಸ ಮಾಡಲು ಹೊರಟಿದೆ.
 

ದುಬೈ ನಂತರ ಇದೀಗ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೇರಳದ ಪ್ರವಾಹ ಸಂತ್ರಸ್ತರಿಗೆ ನೆರವು ನೀಡಲು ಸಿದ್ಧ ಎಂದಿದ್ದಾರೆ. ಆದರೆ ಇಮ್ರಾನ್ ಕೇರಳಕ್ಕೆ ಧನ ಸಹಾಯ ಮಾಡುವ ಬಗ್ಗೆ ಮಾತನಾಡಿಲ್ಲ.

ಬದಲಾಗಿ ಮಾನವೀಯ ನೆಲೆಯಲ್ಲಿ ಯಾವುದೇ ಸಹಾಯ ಮಾಡಲು ಸಿದ್ಧ. ಕೇರಳದ ಸ್ಥಿತಿಗೆ ನಮ್ಮ ಸಂತಾಪವಿದೆ ಎಂದು ಟ್ವೀಟ್ ಮಾಡಿದ್ದಾರೆ. ಪಾಕಿಸ್ತಾನ ನೆರವು ಭಾರತ ಪಡೆಯುವುದಂತೂ ಅಸಾಧ್ಯವೇ ಹಾಗಿದ್ದರೂ ಸಾಂಪ್ರದಾಯಿಕ ಎದುರಾಳಿ ರಾಷ್ಟ್ರದ ಬಗ್ಗೆ ಪಾಕ್ ಪ್ರಧಾನಿ ಈ ರೀತಿಯ ಸಹತಾಪದ ಮಾತನಾಡಿರುವುದು ನಿಜಕ್ಕೂ ವಿಶೇಷವೇ ಬಿಡಿ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಹಳಸಿದ ಸಂಬಂಧಕ್ಕೆ ತೇಪೆ ಹಾಕಲು ಬ್ರೇಕ್ ಫಾಸ್ಟ್ ಮೀಟಿಂಗ್: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಮುಂದಿನ ಸುದ್ದಿ
Show comments