ಭಾರತದ ವಿರುದ್ಧ ಮಸಲತ್ತು ಮಾಡಿದ್ದ ನೇಪಾಳ ಪ್ರಧಾನಿ ಕೆಪಿ ಒಲಿ ಕೊನೆಗೂ ಪದಚ್ಯುತಿ

Webdunia
ಸೋಮವಾರ, 21 ಡಿಸೆಂಬರ್ 2020 (10:23 IST)
ನವದೆಹಲಿ: ಚೀನಾ ಜತೆ ಸೇರಿಕೊಂಡು ಭಾರತದ ವಿರುದ್ಧವೇ ಕತ್ತಿ ಮಸೆಯುತ್ತಿದ್ದ ಕೆಪಿ ಒಲಿ ನೇತೃತ್ವದ ನೇಪಾಳ ಸರ್ಕಾರ ವಿಸರ್ಜನೆಯಾಗಿದೆ. ಸ್ವಪಕ್ಷೀಯರ ಬೆಂಬಲ ಕಳೆದುಕೊಂಡು ಒಲಿ ಅನಿವಾರ್ಯವಾಗಿ ಪದತ್ಯಾಗ ಮಾಡಬೇಕಾಗಿ ಬಂದಿದೆ.


ಸರ್ಕಾರಕ್ಕೆ ತಕ್ಕ ಬೆಂಬಲ ಸಿಗದ ಕಾರಣ ಸರ್ಕಾರ ವಿಸರ್ಜಿಸಲು ರಾಷ್ಟಾಧ್ಯಕ್ಷೆಗೆ ಶಿಫಾರಸ್ಸು ಮಾಡಿದ್ದಾರೆ. ಭಾರತದ ಜತೆಗೆ ನಕ್ಷೆ ವಿವಾದ, ಕೊರೋನಾಕ್ಕೆ ಭಾರತವೇ ಕಾರಣ ಎಂಬ ಹೇಳಿಕೆ ಜತೆಗೆ ಗಡಿಯಲ್ಲಿ ಭಾರತದೊಂದಿಗೆ ಕಿರಿಕ್ ಇತ್ಯಾದಿಗಳಿಂದಾಗಿ ಕೆಪಿ ಒಲಿ ಚೀನಾ ಜತೆ ಸೇರಿಕೊಂಡು ಭಾರತಕ್ಕೆ ತಲೆನೋವಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್‌

ಆಹಾರ ಅರಸಿ ಬಂದ ಕಾಡಾನೆಗಳು ಹಾರೋಬೆಲೆ ಡ್ಯಾಂನಲ್ಲಿ ಮುಳುಗಿ ಸಾವು

ಮಲೆನಾಡು ಜನರ ಪ್ರೀತಿಯ ಕಾಡಾನೆ ಭೀಮಾನಿಗೆ ಹೀಗಾಗುದಾ

ಮುಸ್ಲಿಮರು, ಕ್ರಿಶ್ಚಿಯನ್ನರು ಆರ್‌ಎಸ್‌ಎಸ್‌ ಸೇರಬಹುದಾ ಪ್ರಶ್ನೆಗೆ ಮೋಹನ್ ಭಾಗವತ್ ಉತ್ತರ ಹೀಗಿದೆ

ಹಾಸಿಗೆಗಾಗಿ ದರ್ಶನ್‌ ಕೋರ್ಟ್‌ಗೆ ಹೋಗುವಾಗ ಕೆಲ ಕೈದಿಗಳಿಗೆ ರಾಜಾತಿಥ್ಯ: ಕೆರಳಿ ಕೆಂಡವಾದ ಪರಮೇಶ್ವರ್‌

ಮುಂದಿನ ಸುದ್ದಿ
Show comments