Webdunia - Bharat's app for daily news and videos

Install App

ಭಾರತದ ವಿರುದ್ಧ ಮಸಲತ್ತು ಮಾಡಿದ್ದ ನೇಪಾಳ ಪ್ರಧಾನಿ ಕೆಪಿ ಒಲಿ ಕೊನೆಗೂ ಪದಚ್ಯುತಿ

Webdunia
ಸೋಮವಾರ, 21 ಡಿಸೆಂಬರ್ 2020 (10:23 IST)
ನವದೆಹಲಿ: ಚೀನಾ ಜತೆ ಸೇರಿಕೊಂಡು ಭಾರತದ ವಿರುದ್ಧವೇ ಕತ್ತಿ ಮಸೆಯುತ್ತಿದ್ದ ಕೆಪಿ ಒಲಿ ನೇತೃತ್ವದ ನೇಪಾಳ ಸರ್ಕಾರ ವಿಸರ್ಜನೆಯಾಗಿದೆ. ಸ್ವಪಕ್ಷೀಯರ ಬೆಂಬಲ ಕಳೆದುಕೊಂಡು ಒಲಿ ಅನಿವಾರ್ಯವಾಗಿ ಪದತ್ಯಾಗ ಮಾಡಬೇಕಾಗಿ ಬಂದಿದೆ.


ಸರ್ಕಾರಕ್ಕೆ ತಕ್ಕ ಬೆಂಬಲ ಸಿಗದ ಕಾರಣ ಸರ್ಕಾರ ವಿಸರ್ಜಿಸಲು ರಾಷ್ಟಾಧ್ಯಕ್ಷೆಗೆ ಶಿಫಾರಸ್ಸು ಮಾಡಿದ್ದಾರೆ. ಭಾರತದ ಜತೆಗೆ ನಕ್ಷೆ ವಿವಾದ, ಕೊರೋನಾಕ್ಕೆ ಭಾರತವೇ ಕಾರಣ ಎಂಬ ಹೇಳಿಕೆ ಜತೆಗೆ ಗಡಿಯಲ್ಲಿ ಭಾರತದೊಂದಿಗೆ ಕಿರಿಕ್ ಇತ್ಯಾದಿಗಳಿಂದಾಗಿ ಕೆಪಿ ಒಲಿ ಚೀನಾ ಜತೆ ಸೇರಿಕೊಂಡು ಭಾರತಕ್ಕೆ ತಲೆನೋವಾಗಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments