Webdunia - Bharat's app for daily news and videos

Install App

ನೇಪಾಳ ಪ್ರಧಾನಿ ಕೆಪಿ ಒಲಿ ಖುರ್ಚಿ ಉಳಿಸಿಕೊಳ್ಳಲು ಚೀನಾ ಹರಸಾಹಸ

Webdunia
ಶನಿವಾರ, 11 ಜುಲೈ 2020 (11:49 IST)
ಕಠ್ಮಂಡು: ನೇಪಾಳದಲ್ಲಿ ಕೆಪಿ ಒಲಿ ಪ್ರಧಾನಿಯಾಗಿ ಮುಂದುವರಿದರೆ ಭಾರತದ ವಿರುದ್ಧ ತನ್ನ ಬೇಳೆ ಬೇಯಿಸಿಕೊಳ್ಳಲು ಸುಲಭವಾಗುತ್ತದೆ ಎಂದು ಅರಿತಿರುವ ಚೀನಾ ಅಲ್ಲಿನ ಸರ್ಕಾರ ಉರುಳಿ ಬೀಳದಂತೆ ಪ್ರಯತ್ನ ನಡೆಸಿದೆ.


ಕೆಪಿ ಒಲಿ ಬಗ್ಗೆ ಸ್ವಪಕ್ಷೀಯರಿಂದಲೇ ರಾಜೀನಾಮೆಗೆ ಒತ್ತಾಯ ಕೇಳಿಬಂದಿರುವ ಹಿನ್ನಲೆಯಲ್ಲಿ ಆಡಳಿತಾರೂಢ ಎನ್ ಸಿಪಿ ಪಕ್ಷದ ಸ್ಥಾಯಿ ಸಮಿತಿ ಸಭೆಯನ್ನು ಒಂದು ವಾರದ ಕಾಲ ಮುಂದೂಡಿಕೆ ಮಾಡಲು ಪ್ರಭಾವ ಬೀರುವಲ್ಲಿ ಚೀನಾ ರಾಯಭಾರಿ ಹೌ  ಯಾಂಕಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಇನ್ನು ಒಂದು ವಾರ ಕಾಲ ಕೆಪಿ ಒಲಿ ಸ್ಥಾನ ಭದ್ರವಾಗಿರಲಿದೆ.

ಈ ಸಂದರ್ಭವನ್ನೇ ಬಳಸಿಕೊಂಡು ಯಾಂಕಿ ನೇಪಾಳದಲ್ಲಿ ಬಂಡಾಯವೆದ್ದಿರುವ ನಾಯಕರನ್ನು ಮನ ಒಲಿಸುವ ಕೆಲಸ ಮಾಡಲು ಹೊರಟಿದ್ದಾರೆ. ಆ ಮೂಲಕ ಶತಾಯಗತಾಯ ಕೆಪಿ ಒಲಿ ಸರ್ಕಾರ ಉಳಿಸಲು ಚೀನಾ ತೆರೆಮರೆಯ ಪ್ರಯತ್ನ ಮುಂದುವರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments