Webdunia - Bharat's app for daily news and videos

Install App

ಕುಲಭೂಷಣ್ ಗೆ ಸುಮ್ಮನೇ ಗಲ್ಲು ಶಿಕ್ಷೆ ವಿಧಿಸಿಲ್ಲ ಎಂದ ಪಾಕ್

Webdunia
ಶನಿವಾರ, 15 ಏಪ್ರಿಲ್ 2017 (07:31 IST)
ಇಸ್ಲಾಮಾಬಾದ್: ಭಾರತೀಯ ನೌಕಾ ಪಡೆ ಅಧಿಕಾರಿ ಕುಲಭೂಷಣ್ ಯಾದವ್ ರನ್ನು ಸುಮ್ಮನೇ ಗಲ್ಲಿಗೇರಿಸುತ್ತಿಲ್ಲ. ಉಗ್ರರ ಪರ ಗೂಡಚರ ಎಂಬುದಕ್ಕೆ ಪುರಾವೆ ಸಿಕ್ಕಿದ್ದರಿಂದಲೇ ಗಲ್ಲು ಶಿಕ್ಷೆ ವಿಧಿಸಲಾಗಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

 

 
ಕುಲಭೂಷಣ್ ವಿಚಾರದಲ್ಲಿ ಎಲ್ಲಾ ರೀತಿಯ ಸಾಕ್ಷ್ಯ ಸಂಗ್ರಹ ಮಾಡಿ ಸರಿಯಾದ ವಿಚಾರಣೆ ನಡೆಸಿದ ನಂತರವೇ ತೀರ್ಪು ನೀಡಲಾಗಿದೆ ಎಂದು ಪಾಕ್ ಪ್ರಧಾನಿಗಳ ಸಲಹೆಗಾರ ಸರ್ತರಾಜ್ ಅಝೀಜ್ ಹೇಳಿಕೊಂಡಿದ್ದಾರೆ.

 
ಪಾಕ್ ಆರೋಪಗಳು ಸುಳ್ಳು ಎನ್ನುತ್ತಿರುವ ಭಾರತದ ನಡೆಯನ್ನು ಖಂಡಿಸಿರುವ ಅವರು, ಒಂದು ವೇಳೆ ಆತ ನಿಷ್ಕಳಂಕ ಎಂದಾದಲ್ಲಿ ಯಾಕೆ ಹಿಂದೂವಾಗಿದ್ದುಕೊಂಡು ಮುಸ್ಲಿಂ ಹೆಸರಿಟ್ಟುಕೊಂಡು ಓಡಾಡಬೇಕಿತ್ತು? ಅಲ್ಲದೆ, ಅವರ ಬಳಿ ಎರಡೆರಡು ಪಾಸ್ ಪೋರ್ಟ್ ಯಾಕಿತ್ತು ಎಂದು ಅಝೀಜ್ ಪ್ರಶ್ನಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments