Webdunia - Bharat's app for daily news and videos

Install App

ಲಾಕ್ ಡೌನ್ ಹಿನ್ನಲೆ; ಸರಳವಾಗಿ ಮದುವೆಯಾದ ಕೇರಳ ಸಿಎಂ ಪುತ್ರಿ

Webdunia
ಮಂಗಳವಾರ, 16 ಜೂನ್ 2020 (08:33 IST)
ತಿರುವನಂತಪುರಂ : ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರ  ಮಗಳ  ಮದುವೆ ನಿನ್ನೆ ಸಿಎಂ ಸರ್ಕಾರಿ ನಿವಾಸದಲ್ಲಿ ಸರಳವಾಗಿ ನಡೆಯಿತು.


ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರ  ಮಗಳು ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜನಿಯರ್  ಆಗಿದ್ದು, ಇವರು ಥಯಿಕ್ಕಂಡಿಯಿಲ್ ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರಾಧ್ಯಕ್ಷ ಪಿಎ ಮೊಹಮ್ಮದ್ ರಿಯಾಸ್ ಅವರನ್ನು ಮದುವೆಯಾಗಿದ್ದಾರೆ.


ಸಿಎಂ ನಿವಾಸದಲ್ಲಿ ನಿನ್ನೆ ಬೆಳಿಗ್ಗೆ 10.30ಕ್ಕೆ ರಿಜಿಸ್ಟರ್ ಮದುವೆಯಾಗಿದ್ದು, ಲಾಕ್ ಡೌನ್ ಹಿನ್ನಲೆಯಲ್ಲಿ ಎರಡು ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ಭಾಗಿಯಾಗಿದ್ದರು ಎನ್ನಲಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments