Webdunia - Bharat's app for daily news and videos

Install App

ಮಲ್ಯಗೆ ದಿವಾಳಿ ಎಂದು ಘೋಷಿಸಿದ ಲಂಡನ್ ಹೈಕೋರ್ಟ್!

Webdunia
ಮಂಗಳವಾರ, 27 ಜುಲೈ 2021 (07:50 IST)
ಲಂಡನ್(ಜು.26): ಭಾರತೀಯ ಬ್ಯಾಂಕ್ಗಳಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾದ ಉದ್ಯಮಿ ವಿಜಯ್ ಮಲ್ಯಗೆ ಇದೀಗ ಮತ್ತೆ ಸಂಕಷ್ಟ ಹೆಚ್ಚಾಗಿದೆ. ಉದ್ಯಮಿ ವಿಜಯ್ ಮಲ್ಯ ದಿವಾಳಿ ಎಂದು ಲಂಡನ್ ಹೈಕೋರ್ಟ್ ಘೋಷಿಸಿದೆ.  ಕೋರ್ಟ್ ತೀರ್ಪು ಭಾರತೀಯ ಬ್ಯಾಂಕ್ಗಳಿ ಬಹುದೊಡ್ಡ ಗೆಲುವನ್ನು ತಂದುಕೊಟ್ಟಿದೆ.

•ಭಾರತೀಯ ಬ್ಯಾಂಕ್ಗೆ ವಂಚಿಸಿ ವಿದೇಶಕ್ಕೆ ಪರಾರಿಯಾದ ವಿಜಯ್ ಮಲ್ಯಗೆ ಸಂಕಷ್ಟ
•ವಿಜಯ್ ಮಲ್ಯ ದಿವಾಳಿ ಎಂದು ಘೋಷಿಸಿದ ಲಂಡನ್ ಹೈಕೋರ್ಟ್

ಮಲ್ಯ, ನೀರವ್, ಚೋಕ್ಸಿಯ ಆಸ್ತಿ ಸೀಜ್, 9,371 ಕೋಟಿ ರೂ ಬ್ಯಾಂಕ್ಗೆ ಹಸ್ತಾಂತರ!
ಲಂಡನ್ ಹೈಕೋರ್ಟ್ ಮಲ್ಯರನ್ನು ದಿವಾಳಿ ಎಂದು ಘೋಷಿಸುತ್ತಿದ್ದಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಭಾರತೀಯ ಬ್ಯಾಂಕ್ಗಳ ಒಕ್ಕೂಟ ಹೆಚ್ಚು ಸಂಭ್ರಮಿಸಿದೆ. ಕಾರಣ ಸ್ಥಗಿತಗೊಂಡಿರುವ ಕಿಂಗ್ಫಿಶರ್ ಏರ್ಲೈನ್ಸ್ನ ಭಾರತದಲ್ಲಿರುವ ಆಸ್ತಿಗಳನ್ನು ವಶಪಡಿಸಿಕೊಂಡು ಇದರಿಂದ ಸಾಲದ ಮೊತ್ತವನ್ನು ಪಡೆಯಲು ಈ ಘೋಷಣೆ ಸಹಕಾರಿಯಾಗಲಿದೆ.
ಚೋಕ್ಸಿ ಬೆನ್ನಲ್ಲೇ ಮಲ್ಯಗೂ ಹೆಚ್ಚಿದ ಸಂಕಷ್ಟ; Uಃ ಷೇರು ಮಾರಾಟಕ್ಕೆ ಮುಂದಾದ ಬ್ಯಾಂಕ್
ಇದರ ಜೊತೆಗೆ ವಿಜಯ್ ಮಲ್ಯಗೆ ಮತ್ತೊಂದು ಹಿನ್ನಡೆಯಾಗಿದೆ. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುಮತಿ ನಿರಾಕರಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಲಂಡನ್ ನ್ಯಾಯಾಲಯ ಎಸ್ಬಿಐ ನೇತೃತ್ವದ ಬ್ಯಾಂಕ್ ಒಕ್ಕೂಟ ಸಲ್ಲಿಸಿದ್ದ ಮಲ್ಯ ದಿವಾಳಿತನದ ಅರ್ಜಿಯನ್ನು ತಿದ್ದುಪಡಿ ಮಾಡಬೇಕು, ಜೊತೆಗೆ ಅವರ ಆಸ್ತಿಯನ್ನು ಮುಟ್ಟುಗೋಲು ಮಾಡಲು ಅನುಮತಿ ನೀಡಬೇಕು ಎಂದು ಕೋರಿತ್ತು

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಸಾಧನಾ ಸಮಾವೇಶ ಮುಗಿಸಿ ವಾ‍ಪಾಸ್ಸಾಗುತ್ತಿದ್ದ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ, 4ಗಾಯ

ಸಿದ್ದರಾಮಯ್ಯನವರ ಹೆಸರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ:ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments