Webdunia - Bharat's app for daily news and videos

Install App

ಭಾರತದ ಬಹಿಷ್ಕಾರ ಅಭಿಯಾನಕ್ಕೆ ಬೆಚ್ಚಿದ ಮಾಲ್ಡೀವ್ಸ್ ಸರ್ಕಾರ ಮಾಡಿದ್ದೇನು?

Krishnaveni K
ಸೋಮವಾರ, 8 ಜನವರಿ 2024 (10:01 IST)
ನವದೆಹಲಿ: ಭಾರತೀಯರು ನಡೆಸಿದ ಮಾಲ್ಡೀವ್ಸ್ ಬಹಿಷ್ಕಾರಕ್ಕೆ ಅಲ್ಲಿನ ಸರ್ಕಾರ ಬೆಚ್ಚಿಬಿದ್ದಿದ್ದು, ವಿವಾದದಿಂದ ದೂರವಿರುವ ಪ್ರಯತ್ನ ಮಾಡಿದೆ.

ಪ್ರಧಾನಿ ಮೋದಿ ಲಕ್ಷದ್ವೀಪದ ಕಡಲತಡಿಯಲ್ಲಿರುವ ಫೋಟೋ ಪ್ರಕಟಿಸಿದ ಬಳಿಕ ತಮ್ಮ ದೇಶದ  ಪ್ರವಾಸೋದ್ಯಮಕ್ಕೆ ಎಲ್ಲಿ ಪೆಟ್ಟು ಬೀಳುತ್ತದೋ ಎಂಬ ಹೊಟ್ಟೆ ಉರಿಗೆ ಅಲ್ಲಿನ ಸಚಿವೆ ಮಾರಿಯಂ ಶೂನಾ ಮೋದಿ ಮತ್ತು ಭಾರತದ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರೀ ಹೇಳಿಕೆ ನೀಡಿದ್ದರು.

ಇದರಿಂದ ಸಿಟ್ಟಗೆದ್ದ ಭಾರತೀಯರು ಸೋಷಿಯಲ್ ಮೀಡಿಯಾ ಎಕ್ಸ್ ಪೇಜ್ ನಲ್ಲಿ ಮಾಲ್ಡೀವ್ಸ್ ಬಹಿಷ್ಕರಿಸಿ ಅಭಿಯಾನ ಆರಂಭಿಸಿದ್ದರು. ಅಲ್ಲದೆ, ಎಷ್ಟೋ ಮಂದಿ ಮಾಲ್ಡೀವ್ಸ್ ಪ್ರವಾಸ ರದ್ದು ಮಾಡಲು ಇದು ಕಾರಣವಾಗಿದೆ.

ಇದರಿಂದ ಎಚ್ಚೆತ್ತುಕೊಂಡ ಮಾಲ್ಡೀವ್ಸ್ ಸರ್ಕಾರ ಈಗ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ತಮ್ಮ ಸಚಿವರ ಬಾಲಿಷ ಹೇಳಿಕೆ ವಿಷಾಧನೀಯ. ಆದರೆ ಇದು ಅವರ ವೈಯಕ್ತಿಕ ಅಭಿಪ್ರಾಯ. ಮಾಲ್ಡೀವ್ಸ್ ಸರ್ಕಾರಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಸಚಿವೆಯ ಹೇಳಿಕೆಯಿಂದ ಅಂತರ ಕಾಯ್ದುಕೊಂಡು ವಿವಾದಕ್ಕೆ ತೇಪೆ ಹಾಕುವ ಯತ್ನ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments