Webdunia - Bharat's app for daily news and videos

Install App

ವಿಮೆ ಪಡೆಯಲು ಕಾಲು ಕತ್ತರಿಸಿಕೊಂಡ ಭೂಪ

Krishnaveni K
ಶುಕ್ರವಾರ, 1 ಮಾರ್ಚ್ 2024 (09:26 IST)
ಅಮೆರಿಕಾ: ಸತ್ತ ಮೇಲೆ ವಿಮೆ ಸಿಗುತ್ತದೆ ಎಂದು ಸಾವಿನ ನಾಟಕವಾಡುವವರನ್ನು ಇಲ್ಲವೇ ಕುಟುಂಬದವರನ್ನೇ ಸಾಯಿಸುವ ಘಟನೆಗಳನ್ನು ಕೇಳಿದ್ದೇವೆ. ಆದರೆ ಅಮೆರಿಕಾದಲ್ಲಿ ವ್ಯಕ್ತಿಯೊಬ್ಬ ವಿಮೆ ಹಣಕ್ಕಾಗಿ ತನ್ನ ಸ್ವಂತ ಕಾಲುಗಳನ್ನೇ ಕತ್ತರಿಸಿಕೊಂಡು ನಾಟಕವಾಡಿ ಸಿಕ್ಕಿಬಿದ್ದಿದ್ದಾನೆ.

60 ವರ್ಷದ ವ್ಯಕ್ತಿ ಪಾರ್ಶ್ವವಾಯುವಿಗೆ ತುತ್ತಾಗಿ ಕಾಲಿನ ಸ್ವಾಧೀನ ಕಳೆದುಕೊಂಡಿದ್ದ. ಆದರೆ ವಿಮೆ ಹಣ ಪಡೆಯಲು ಉಪಯೋಗವಿಲ್ಲದ ಕಾಲುಗಳನ್ನು ಕತ್ತರಿಸಿಕೊಂಡು ಟ್ರ್ಯಾಕ್ಟರ್ ಚಲಾಯಿಸುವಾಗ ಅಪಘಾತವಾಗಿ ಕಾಲು ಕಳೆದುಕೊಂಡೆ ಎಂದು ವಿಮೆ ಹಣಕ್ಕೆ ಅರ್ಜಿ ಹಾಕಿದ್ದ.

ವಿಚಾರಣೆ ನಡೆಸಿದಾಗ ಅಂತಹ ಯಾವುದೇ ಅಪಘಾತವಾಗಿಲ್ಲ ಮತ್ತು ಕಾಲೂ ಎಲ್ಲೂ ಇಲ್ಲ ಎಂದು ಪೊಲೀಸರಿಗೆ ತಿಳಿದುಬಂದಿದೆ. ಅಲ್ಲದೆ, ಆತ ಕಾಲಿನ ಸ್ವಾಧೀನ ಕಳೆದುಕೊಂಡಿದ್ದ ವ್ಯಕ್ತಿ ಟ್ರ್ಯಾಕ್ಟರ್ ಹೇಗೆ ಚಲಾಯಿಸಿದ ಎಂದು ಅನುಮಾನಗೊಂಡ ಪೊಲೀಸರು ಮತ್ತಷ್ಟು ತನಿಖೆ ಚುರುಕುಗೊಳಿಸಿದರು. ಅಲ್ಲದೆ ಕಾಲು ಕತ್ತರಿಸಿದ ರೀತಿ ನೋಡಿದರೆ ಟ್ರ್ಯಾಕ್ಟರ್ ಅಪಘಾತದಲ್ಲಿ ತಂಡಾದಂತಿರಲಿಲ್ಲ.

ಹೀಗಾಗಿ ತನಿಖೆ ನಡೆಸಿದ ಪೊಲೀಸರಿಗೆ ಆತ ತುಂಡಾದ ಕಾಲುಗಳನ್ನು ಬಕೆಟ್ ಒಂದರಲ್ಲಿ ಬಚ್ಚಿಟ್ಟಿದ್ದು ಕಂಡುಬಂದಿದೆ. ಆಗ ಆಕ್ಸಿಡೆಂಟ್ ನ ಸುಳ್ಳು ಕತೆ ಬಯಲಾಗಿದೆ. ಪಾರ್ಶ್ವವಾಯುವಿಗೆ ಒಳಗಾದ ತನ್ನ ಕಾಲಿನಿಂದ ಯಾವುದೇ ಉಪಯೋಗವಿಲ್ಲ ಎಂದು ಈ ರೀತಿ ಮಾಡಿದ್ದಾಗಿ ನಿಜ ಬಾಯ್ಬಿಟ್ಟಿದ್ದಾನೆ. ಇದನ್ನು ಕೇಳಿ ವಿಮೆ ಅಧಿಕಾರಿಗಳಿಗೇ ಅಚ್ಚರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments