Webdunia - Bharat's app for daily news and videos

Install App

ಪಶುವೈದ್ಯ ಮಾಡಿದ ಈ ಕೆಲಸದಿಂದ ಸಿಂಧ್ ಪ್ರಾಂತ್ಯದಲ್ಲಿ ಭಾರಿ ಪ್ರತಿಭಟನೆ

Webdunia
ಶುಕ್ರವಾರ, 31 ಮೇ 2019 (07:02 IST)
ಕರಾಚಿ : ಹಿಂದೂ ಸಮುದಾಯಕ್ಕೆ ಸೇರಿದ ಪಶುವೈದ್ಯರೊಬ್ಬರು ಮಾಡಿದ ಘನಕಾರ್ಯದಿಂದ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದೆ.




ಮಿರ್‌ ಪುರ್ಕಾಸ್‌ ಜಿಲ್ಲೆಯ ಫುಲಾದ್ಯೊನ್‌ ಪಟ್ಟಣದ ಪಶುವೈದ್ಯ ರಮೇಶ್‌ ಕುಮಾರ್‌ ಎಂಬಾತ ಪವಿತ್ರ ಧರ್ಮಗ್ರಂಥದ ಹಾಳೆಗಳನ್ನು ಹರಿದು ಅದರಲ್ಲಿ ಔಷಧಗಳನ್ನು ಸುತ್ತಿಕೊಡುತ್ತಿದ್ದಾರೆ. ಇದರಿಂದ  ರೊಚ್ಚಿಗೆದ್ದ ಉದ್ರಿಕ್ತರ ಗುಂಪು ಹಿಂದು ಸಮುದಾಯದ ವ್ಯಾಪಾರಿಗಳ ಮಳಿಗೆಗಳಿಗೆ ಬೆಂಕಿ ಹಚ್ಚಿದೆ. ಇದರಿಂದ  ಹಲವು ವೈದ್ಯರ ಮಳಿಗೆಗಳು, ಔಷಧ ಅಂಗಡಿಗಳು ಕೂಡ ಸುಟ್ಟು ಭಸ್ಮವಾಗಿದೆ. ಟೈರ್‌ ಗಳನ್ನು ಸುಟ್ಟು ರಸ್ತೆಗಳಲ್ಲಿ ಸಂಚಾರ ತಡೆಯನ್ನುಂಟುಮಾಢಿದ್ದರು.


ಈ ಹಿನ್ನಲೆಯಲ್ಲಿ ಸ್ಥಳೀಯ ಮೌಲ್ವಿಯೊಬ್ಬರು ವೈದ್ಯರ ವಿರುದ್ಧ ಧರ್ಮನಿಂದನೆ ಆರೋಪ ಹೊರಿಸಿ ದೂರು ನೀಡಿದ್ದು, ಈ ದೂರಿನ್ವಯ ವೈದ್ಯ ರಮೇಶ್‌ ಕುಮಾರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಪಾಕಿಸ್ತಾನದ ಧರ್ಮನಿಂದನೆ ಕಾನೂನಿನ ಪ್ರಕಾರ ಇಸ್ಲಾಮ್‌ ಧರ್ಮಕ್ಕೆ  ಅಗೌರವ ತೋರಿದವರನ್ನು ಮರಣದಂಡನೆ ಶಿಕ್ಷೆ ವಿಧಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments