Webdunia - Bharat's app for daily news and videos

Install App

ಪಾಕಿಸ್ತಾನದ ಜೊತೆ ಮಾತುಕತೆ ಮಾಡಿ ಎಂದ ಅಮೆರಿಕಾಗೆ ಒಂದೇ ಮಾತಲ್ಲಿ ಉತ್ತರ ಕೊಟ್ಟ ಸಚಿವ ಎಸ್ ಜೈಶಂಕರ್

Krishnaveni K
ಗುರುವಾರ, 1 ಮೇ 2025 (16:18 IST)
ನವದೆಹಲಿ: ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಾದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಬಂಧ ಸಂಪೂರ್ಣ ಹಳಸಿದೆ. ಇದರ ಬೆನ್ನಲ್ಲೇ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಮಾತುಕತೆ ಮಾಡಿ ಎಂದು ಸಲಹೆ ನೀಡಿದ್ದು ಇದಕ್ಕೆ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಒಂದೇ ಮಾತಿನಲ್ಲಿ ಉತ್ತರ ಕೊಟ್ಟಿದ್ದಾರೆ.

ಪಹಲ್ಗಾಮ್ ನಲ್ಲಿ ದಾಳಿಯಾದ ಬಳಿಕ ಪಾಕಿಸ್ತಾನದ ಜೊತೆ ರಾಜತಾಂತ್ರಿಕ ಸಂಬಂಧವನ್ನೆಲ್ಲಾ ಕಡಿದುಕೊಂಡಿರುವ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಇದರ ಬೆನ್ನಲ್ಲೇ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿ ಎಂದು ಸಲಹೆ ನೀಡಿದ್ದಾರೆ.

ಆದರೆ ಪ್ರಸ್ತುತ ಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟಿರುವ ವಿದೇಶಾಂಗ ಸಚಿವ ‘ಉಗ್ರ ದಾಳಿಗೆ ಕಾರಣರಾದವರನ್ನು, ಯೋಜನೆ ರೂಪಿಸಿದವರನ್ನು ಗುರುತಿಸಿ ತಕ್ಕ ಶಿಕ್ಷೆ ಕೊಡಿಸುವವರೆಗೆ ಮಾತುಕತೆ ಸಾಧ್ಯವಿಲ್ಲ’ ಎಂದು ಖಡಕ್ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು, ಎಲ್‌ಪಿಜಿ ಸಿಲಿಂಡರ್‌ ಸೋರಿಕೆ ದುರಂತ: ಇಬ್ಬರು ಸಜೀವ ದಹನ

KN Rajanna: ಸಿದ್ದರಾಮಯ್ಯನದ್ದು ಸ್ವಚ್ಛ ಹೃದಯ, ಶ್ರೀಮಂತ ಹೃದಯ ರೀ..: ಕೆಎನ್ ರಾಜಣ್ಣ

ಗುಂಪು ಹಲ್ಲೆಯಿಂದ ಮೃತಪಟ್ಟ ಪ್ರಕರಣ: ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್‌ ಸಹಿತ ಮೂವರು ಅಮಾನತು

ಪಾಕ್‌ಗೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಿ: ಎಲ್ಲರೂ ಮೋದಿ ಪರ ನಿಲ್ಲಿ ಎಂದ ವಿಶ್ವನಾಥ್‌

ಕೇಂದ್ರ ಜಾತಿಗಣತಿ ಸಮಾನ ಹಕ್ಕಿಗಾಗಿ, ಕಾಂಗ್ರೆಸ್ ನಂತೆ ಜಾತಿ ನಡುವೆ ವಿಷ ಬೀಜ ಬಿತ್ತಲು ಅಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments