Webdunia - Bharat's app for daily news and videos

Install App

ಪ್ರವಾಸಕ್ಕೆಂದು ಬಂದು ಭಾರತದಲ್ಲಿ ಭಿಕ್ಷೆ ಬೇಡುತ್ತಿದ್ದ ರಷ್ಯಾ ಪ್ರಜೆಗೆ ಸಚಿವೆ ಸುಷ್ಮಾ ನೆರವು

Webdunia
ಗುರುವಾರ, 12 ಅಕ್ಟೋಬರ್ 2017 (08:37 IST)
ನವದೆಹಲಿ: ವಿದೇಶದಲ್ಲಿರುವ ಭಾರತೀಯರಿಗೆ ಅಥವಾ ಭಾರತದಲ್ಲಿ ಸಂಕಷ್ಟದಲ್ಲಿರುವ ವಿದೇಶಿಯರಿಗೆ ನೆರವು ನೀಡುವುದರಲ್ಲಿ ಸದಾ ಮುಂದಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತೊಮ್ಮೆ ಅಂತಹದ್ದೇ ಮಾನವೀಯತೆ ಮೆರೆದಿದ್ದಾರೆ.

 
ಭಾರತ ಪ್ರವಾಸಕ್ಕೆ ಬಂದ ರಷ್ಯಾ ಯುವಕ ಇವಾಂಜೆಲಿನ್ ಮರಳಲು ಸಾಕಷ್ಟು ಹಣವಿಲ್ಲದೇ ತಮಿಳುನಾಡಿನ ದೇವಾಲಯದ ಎದುರು ಭಿಕ್ಷಾಟನೆ ಮಾಡುತ್ತಿದ್ದ. ಸೆಪ್ಟೆಂಬರ್ 24 ರಂದು ಭಾರತಕ್ಕೆ ಬಂದಿದ್ದ ಇವಾಂಜೆಲಿನ್ ಎಟಿಎಂ ಪಿನ್ ಅಕಸ್ಮಾತ್ತಾಗಿ ಲಾಕ್ ಆಗಿತ್ತು.

ಇದರಿಂದಾಗಿ ಹಣವಿಲ್ಲದೇ ಈತ ದೇವಾಲಯದ ಎದುರು ಭಿಕ್ಷಾಟನೆಗೆ ಕೂತಿದ್ದ. ಈ ವಿಷಯಕ್ಕೆ ಗಮನಕ್ಕೆ ಬಂದ ತಕ್ಷಣ ಆತನ ನೆರವಿಗೆ ಬಂದ ಸಚಿವೆ ಸುಷ್ಮಾ ತಮಿಳುನಾಡಿನಲ್ಲಿರುವ ಅಧಿಕಾರಿಗಳಿಗೆ ತಕ್ಕ ನೆರವು ನೀಡಲು ಸೂಚಿಸಿದ್ದಾರೆ. ನಿಮ್ಮ ರಷ್ಯಾ ನಮ್ಮ ಸ್ನೇಹಿತ ರಾಷ್ಟ್ರ. ಚೆನ್ನೈಯಲ್ಲಿರುವ ನಮ್ಮ ಅಧಿಕಾರಿಗಳು ನಿಮಗೆ ನೆರವು ನೀಡುತ್ತಾರೆ ಎಂದು ಸುಷ್ಮಾ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments