Webdunia - Bharat's app for daily news and videos

Install App

ಪ್ರವಾಸಕ್ಕೆಂದು ಬಂದು ಭಾರತದಲ್ಲಿ ಭಿಕ್ಷೆ ಬೇಡುತ್ತಿದ್ದ ರಷ್ಯಾ ಪ್ರಜೆಗೆ ಸಚಿವೆ ಸುಷ್ಮಾ ನೆರವು

Webdunia
ಗುರುವಾರ, 12 ಅಕ್ಟೋಬರ್ 2017 (08:37 IST)
ನವದೆಹಲಿ: ವಿದೇಶದಲ್ಲಿರುವ ಭಾರತೀಯರಿಗೆ ಅಥವಾ ಭಾರತದಲ್ಲಿ ಸಂಕಷ್ಟದಲ್ಲಿರುವ ವಿದೇಶಿಯರಿಗೆ ನೆರವು ನೀಡುವುದರಲ್ಲಿ ಸದಾ ಮುಂದಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತೊಮ್ಮೆ ಅಂತಹದ್ದೇ ಮಾನವೀಯತೆ ಮೆರೆದಿದ್ದಾರೆ.

 
ಭಾರತ ಪ್ರವಾಸಕ್ಕೆ ಬಂದ ರಷ್ಯಾ ಯುವಕ ಇವಾಂಜೆಲಿನ್ ಮರಳಲು ಸಾಕಷ್ಟು ಹಣವಿಲ್ಲದೇ ತಮಿಳುನಾಡಿನ ದೇವಾಲಯದ ಎದುರು ಭಿಕ್ಷಾಟನೆ ಮಾಡುತ್ತಿದ್ದ. ಸೆಪ್ಟೆಂಬರ್ 24 ರಂದು ಭಾರತಕ್ಕೆ ಬಂದಿದ್ದ ಇವಾಂಜೆಲಿನ್ ಎಟಿಎಂ ಪಿನ್ ಅಕಸ್ಮಾತ್ತಾಗಿ ಲಾಕ್ ಆಗಿತ್ತು.

ಇದರಿಂದಾಗಿ ಹಣವಿಲ್ಲದೇ ಈತ ದೇವಾಲಯದ ಎದುರು ಭಿಕ್ಷಾಟನೆಗೆ ಕೂತಿದ್ದ. ಈ ವಿಷಯಕ್ಕೆ ಗಮನಕ್ಕೆ ಬಂದ ತಕ್ಷಣ ಆತನ ನೆರವಿಗೆ ಬಂದ ಸಚಿವೆ ಸುಷ್ಮಾ ತಮಿಳುನಾಡಿನಲ್ಲಿರುವ ಅಧಿಕಾರಿಗಳಿಗೆ ತಕ್ಕ ನೆರವು ನೀಡಲು ಸೂಚಿಸಿದ್ದಾರೆ. ನಿಮ್ಮ ರಷ್ಯಾ ನಮ್ಮ ಸ್ನೇಹಿತ ರಾಷ್ಟ್ರ. ಚೆನ್ನೈಯಲ್ಲಿರುವ ನಮ್ಮ ಅಧಿಕಾರಿಗಳು ನಿಮಗೆ ನೆರವು ನೀಡುತ್ತಾರೆ ಎಂದು ಸುಷ್ಮಾ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments