Webdunia - Bharat's app for daily news and videos

Install App

ರಾಜಪಕ್ಸೆ ನಿವಾಸದಲ್ಲಿ ದೊರೆತ ಹಣ ನ್ಯಾಯಾಲಯಕ್ಕೆ ಸಲ್ಲಿಕೆ

Webdunia
ಶನಿವಾರ, 30 ಜುಲೈ 2022 (15:57 IST)
ಕೊಲಂಬೋ : ಗೊಟಬಯ ರಾಜಪಕ್ಸೆ ಶ್ರೀಲಂಕಾದ ಅಧ್ಯಕ್ಷರಾಗಿದ್ದಾಗ ಪ್ರತಿಭಟನಾಕಾರರು ಅವರ ಅಧಿಕೃತ ನಿವಾಸಕ್ಕೆ ನುಗ್ಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು,

ಒತ್ತಾಯ ಮಾಡಿದ್ದ ಸಂದರ್ಭ ಅವರ ಮನೆಯಲ್ಲಿ ಪತ್ತೆಯಾಗಿದ್ದ ಲಂಕಾದ ಲಕ್ಷಾಂತರ ರೂ. ಹಣವನ್ನು ಶ್ರೀಲಂಕಾ ಪೊಲೀಸರು ನ್ಯಾಯಾಲಯದ ಕೈಗೆ ಒಪ್ಪಿಸಿದ್ದಾರೆ.

ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದ ಜನರು 3 ವಾರಗಳ ಹಿಂದೆ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಮನೆಗೆ ನುಗ್ಗಿ ಆಕ್ರೋಶ ಹೊರ ಹಾಕಿದ್ದರು. ಸರ್ಕಾರದ ವಿರುದ್ಧದ ದಂಗೆಗೆ ಹೆದರಿ ರಾಜಪಕ್ಸೆ ಪಲಾಯನಗೈದಿದ್ದರು.

ರಾಜಪಕ್ಸೆ ಲಂಕಾ ತೊರೆದು ಮಾಲ್ಡೀವ್ಸ್ ಹಾಗೂ ಸಿಂಗಾಪುರಕ್ಕೆ ತೆರಳಿ, ಅಲ್ಲಿ ಅವರು ಇ-ಮೇಲ್ ಮೂಲಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ವೇಳೆ ಪ್ರತಿಭಟನಾಕಾರರು ಅವರ ನಿವಾಸದಿಂದ 1.8 ಕೋಟಿ ಶ್ರೀಲಂಕಾ ರೂ. ಪತ್ತೆ ಮಾಡಿದ್ದರು. ಬಳಿಕ ಅದನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. 

ಕೊಲಂಬೋ ಕೇಂದ್ರೀಯ ಅಪರಾಧಗಳ ತನಿಖಾ ವಿಭಾಗದ ಉಸ್ತುವಾರಿ ಪೊಲೀಸ್ ಅಧಿಕಾರಿ ಗುರುವಾರ ನೀಡಿದ ಆದೇಶದ ಮೇರೆಗೆ ಶುಕ್ರವಾರ ಎಲ್ಲಾ ಹಣವನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments