Webdunia - Bharat's app for daily news and videos

Install App

ಕಾರ್ಗಿಲ್ ಯುದ್ಧದಲ್ಲಿ ಕೂದಲೆಳೆಯಲ್ಲಿ ಪ್ರಾಣ ಉಳಿಸಿಕೊಂಡಿದ್ದ ಮುಷರಫ್, ನವಾಜ್ ಷರೀಫ್

Webdunia
ಸೋಮವಾರ, 24 ಜುಲೈ 2017 (13:35 IST)
ನವದೆಹಲಿ: 1999 ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತದ ವಾಯುಸೇನಾ ಹೆಲಿಕಾಪ್ಟರ್ ನ ಪೈಲಟ್ ಆ ಒಂದು ಕೆಲಸ ಮಾಡಿದ್ದರೆ, ಪಾಕ್ ಪ್ರಧಾನಿ ನವಾಜ್ ಷರೀಫ್ ಮತ್ತು ಅಂದಿನ ಸೇನಾಧಿಕಾರಿ ಜನರಲ್ ಪರ್ವೇಜ್ ಮುಷರಫ್ ಏಕಕಾಲಕ್ಕೆ ಮೃತರಾಗುತ್ತಿದ್ದರು!


ಬಾಂಬ್ ಹೊತ್ತೊಯ್ಯುತ್ತಿದ್ದ ಭಾರತೀಯ ಯುದ್ಧ ವಿಮಾನ ಜಾಗ್ವಾರ್ ನ ಪೈಲಟ್ ಪಾಕಿಸ್ತಾನದ ಗುಲ್ಟೇರಿ ಪ್ರದೇಶದಲ್ಲಿ ಸ್ಥಾಪಿತವಾಗಿದ್ದ ಪಾಕ್ ವಾಯುನೆಲೆಯ ಬಳಿ ತಲುಪಿದ್ದ. ಇನ್ನೇನು ಆ ವಾಯುನೆಲೆ ಮೇಲೆ ಬಾಂಬ್ ಹಾಕುವವನಿದ್ದ. ಆದರೆ ಅಷ್ಟರಲ್ಲಿ ಏರ್ ಕಮಾಂಡರ್ ಬಾಂಬ್ ಹಾಕದಂತೆ ಆದೇಶಿಸಿದ್ದರು.

ಯಾಕೆಂದರೆ ಆ ವಾಯುನೆಲೆಯಲ್ಲಿ ಪಾಕ್ ಪ್ರಧಾನಿ ಷರೀಫ್ ಮತ್ತು ಮುಷರಫ್ ಇರುವ ಮಾಹಿತಿ ವಾಯುಸೇನೆಗೆ ಸಿಕ್ಕಿತ್ತು. ಹೀಗಾಗಿ ಏರ್ ಕಮಾಂಡರ್ ಪ್ರಮಾದವಾಗದಂತೆ ನೋಡಿಕೊಂಡರು. ಆದರೆ ಪೈಲಟ್ ಗೆ ಸೂಚನೆ ಸಿಕ್ಕಿರದೇ ಇರುತ್ತಿದ್ದರೆ, ಆ ವಾಯುಸೇನೆ ಮೇಲೆ ಬಾಂಬ್ ಎಸೆಯುತ್ತಿದ್ದ. ಅಂತೂ ಕೂದಲೆಳೆಯಲ್ಲಿ ಪಾಕಿಸ್ತಾನದ ಇಬ್ಬರೂ ನಾಯಕರೂ ತಪ್ಪಿಸಿಕೊಂಡಿದ್ದರು. ಸರ್ಕಾರಿ ದಾಖಲೆಗಳನ್ನು ಉಲ್ಲೇಖಿಸಿ ಆಂಗ್ಲ ವಾಹಿನಿಯೊಂದು ಮಾಡಿದ ವರದಿಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ.

ಇದನ್ನೂ ಓದಿ..  ಮೊದಲ ಟೆಸ್ಟ್ ಗೂ ಮೊದಲು ಕನ್ನಡಿಗ ಕೆಎಲ್ ರಾಹುಲ್ ಗೆ ಆಘಾತ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments