Webdunia - Bharat's app for daily news and videos

Install App

2002 ರಲ್ಲಿ ಭಾರತ ವಿರುದ್ಧ ಅಣ್ವಸ್ತ್ರ ಪ್ರಯೋಗಿಸಲು ಪ್ಲ್ಯಾನ್ ಮಾಡಿದ್ದ ಮುಷರಫ್!

Webdunia
ಶುಕ್ರವಾರ, 28 ಜುಲೈ 2017 (09:54 IST)
ಲಾಹೋರ್: ಕಾರ್ಗಿಲ್ ಯುದ್ಧ ಹೇರಲು ಪ್ರಮುಖ ಕಾರಣರಾಗಿದ್ದ ಪಾಕಿಸ್ತಾನದ ಅಂದಿನ ಮಿಲಿಟರಿ ಮುಖ್ಯಸ್ಥ ಹಾಗೂ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ 2002 ರಲ್ಲಿ ಭಾರತದ ವಿರುದ್ಧ ಅಣ್ವಸ್ತ್ರ ಪ್ರಯೋಗಿಸಲು ಚಿಂತನೆ ನಡೆಸಿದ್ದರಂತೆ!


2001 ರಲ್ಲಿ ಭಾರತದ ಸಂಸತ್ತಿನ ಮೇಲೆ ಉಗ್ರರ ದಾಳಿ ನಡೆದ ನಂತರ ಉಭಯ ದೇಶಗಳ ನಡುವಿನ ಸಂಬಂಧ ಸಂಪೂರ್ಣ ಹಳಸಿತ್ತು. ಈ ಸಂದರ್ಭದಲ್ಲಿ ದಾಳಿ ನಡೆಸಿದರೆ ಭಾರತದಿಂದ ಪ್ರತೀಕಾರ ಎದುರಿಸಬೇಕಾದೀತು ಎಂಬ ಭಯದಿಂದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರಂತೆ.

ಹಾಗಂತ ಅವರೇ ಜಪಾನ್ ಮೂಲದ ಪತ್ರಿಕೆಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.  ಸದ್ಯ ದುಬೈಯಲ್ಲಿರುವ ಮುಷರಫ್ ಆಗಾಗ ಭಾರತದ ವಿರುದ್ಧ ಅಣ್ವಸ್ತ್ರ ಬಳಸುವ ಬೆದರಿಕೆ ಹಾಕುತ್ತಿದ್ದರು. ಆದರೆ ಭಾರತದಿಂದಲೂ ಅಂತಹದ್ದೇ ಪ್ರತೀಕಾರ ಬರಬಹುದೆಂಬ ಭಯದಲ್ಲಿ ಅವರು ತೆಪ್ಪಗಾಗಿದ್ದರಂತೆ.

ಇದನ್ನೂ ಓದಿ..  ಫಾಲೋ ಆನ್ ಭೀತಿಯಲ್ಲಿರುವ ಶ್ರೀಲಂಕಾಕ್ಕೆ ಮಾಜಿ ನಾಯಕನೇ ಆಸರೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments