Webdunia - Bharat's app for daily news and videos

Install App

Myanmar Earthquake: ಕಟ್ಟಡದ ಅವಶೇಷಗಳೆಡೆಯಿಂದ ತಲೆ ಮಾತ್ರ ಹೊರಹಾಕಿ ಪ್ರಾಣಭಿಕ್ಷೆ ಬೇಡುತ್ತಿರುವ ಕಾರ್ಮಿಕನ ವಿಡಿಯೋ

Krishnaveni K
ಶನಿವಾರ, 29 ಮಾರ್ಚ್ 2025 (15:35 IST)
Photo Credit: X
ಮ್ಯಾನ್ಮಾರ್: ಇಲ್ಲಿನ ಭೂಕಂಪದಲ್ಲಿ ಸಿಲುಕಿದವರ ಕತೆ ಒಬ್ಬೊಬ್ಬರದ್ದು ಒಂದೊಂದು ಎಂಬಂತಾಗಿದೆ. ಕಟ್ಟಡದ ನಡುವೆ ಸಿಲುಕಿದ ಕಾರ್ಮಿಕನೊಬ್ಬ ತಲೆ ಮಾತ್ರ ಹೊರ ಹಾಕಿ ಪ್ರಾಣಭಿಕ್ಷೆ ಬೇಡುತ್ತಿರುವ ಕರುಳು ಹಿಂಡುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮ್ಯಾನ್ಮಾರ್ ನಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 700 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸಾಕಷ್ಟು ಜನ ಕಟ್ಟಡಗಳ ಅವಶೇಷಗಳಲ್ಲಿ ಇನ್ನೂ ಸಿಲುಕಿಕೊಂಡಿದ್ದಾರೆ. ಹಲವರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ನಡುವೆ ಕಾರ್ಮಿಕನೊಬ್ಬ ಬಿದ್ದ ಕಟ್ಟಡದ ಅವಶೇಷಗಳ ನಡುವೆ ಸಿಲುಕಿಕೊಂಡು ನೋವು ತಾಳಲಾರದೇ ಕಾಪಾಡುವಂತೆ ಅಂಗಲಾಚುತ್ತಿದ್ದಾನೆ. ಆತನ ಮನಕಲಕುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು, ಮ್ಯಾನ್ಮಾರ್ ಭೂಕಂಪ ಸಂತ್ರಸ್ತರಿಗೆ ಭಾರತ ಸಹಾಯ ಹಸ್ತ ಚಾಚಿದೆ. ಇದರ ಅಂಗವಾಗಿ ಭಾರತ ಅಗತ್ಯ ವಸ್ತುಗಳ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದ್ದು, ಇದು ಮ್ಯಾನ್ಮಾರ್ ಗೆ ಬಂದು ತಲುಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments