Webdunia - Bharat's app for daily news and videos

Install App

ಪ್ರಧಾನಿ ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿ ಪಾಕ್ ಪ್ರಧಾನಿ

Webdunia
ಶುಕ್ರವಾರ, 14 ಜುಲೈ 2017 (07:43 IST)
ಇಸ್ಲಾಮಾಬಾದ್:ಪಾಕಿಸ್ತಾನ ಪ್ರಧಾನಿ ನವಾಜ್ ಷರೀಪ್ ಅವರಿಗೆ ಬ್ರಷ್ಟಾಚಾರ ಹಗರಣದ ಕುಣಿಕೆ ಬಿಗಿಗೊಂಡಿದ್ದು, ಅಧಿಕಾರಕ್ಕೆ ಕುತ್ತಾಗಿ ಪರಿಣಮಿಸಿದೆ. ವಿದೇಶಗಳಲ್ಲಿ ಅಕ್ರಮ ಹೂಡಿಕೆಯಲ್ಲಿ ತೊಡಗಿರುವುದನ್ನು ಜಂಟಿ ತನಿಖಾ ತಂಡ ದೃಢ ಪಡಿಸಿದೆ. ಈ ಹಿನ್ನಲೆಯಲ್ಲಿ ಪಾಕ್ ಪ್ರಧಾನಿ ಅಧಿಕಾರ ತ್ಯಜಿಸುವುದು ಅನಿವಾರ್ಯವಾಗಿದೆ.
 
ಆದರೆ ನವಾಜ್ ಷರೀಫ್ ತಮ್ಮ ರಾಜೀನಾಮೆ ಬೇಡಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದರೊಂದಿಗೆ ಪಾಕಿಸ್ತಾನ ರಾಜಕೀಯದಲ್ಲಿ ಕ್ಷಿಪ್ರಧಂಗೆ ಉಂಟಾಗುವ ಭೀತಿ ಎದುರಾಗಿದೆ. ಪನಾಮ ಪ್ರಕರಣದಲ್ಲಿ ನವಾಜ್ ಶರೀಫ್ ಮತ್ತು ಕುಟುಂಬದ ವಿರುದ್ಧ ಜಂಟಿ ತನಿಖಾ ತಂಡ ನೀಡಿದ ವರದಿ ಮತ್ತು ಅದನ್ನು ಅನುಸರಿಸಿ ವಿಪಕ್ಷಗಳು ರಾಜೀನಾಮೆಗೆ ಪಟ್ಟು ಹಿಡಿದಿದ್ದವು. ಆದರೆ ನವಾಜ್ ಷರೀಫ್ ಈಗ ರಾಜೀನಾಮೆಯನ್ನು ನಿರಾಕರಿಸಿರುವ ಹಿನ್ನಲೆಯಲ್ಲಿ ಅವರ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾಗುವುದು ಬಹುತೇಕ ಖಚಿತವಾಗಿದೆ.
 
ಈ ನಡುವೆ ತುರ್ತು ಸಂಪುಟ ಸಭೆ ಕರೆದ ನವಾಜ್ ಷರೀಫ್ ಗೆ ಸಂಪುಟ ಸದಸ್ಯರು ಬೆಂಬಲ ನೀಡಿದ್ದು, ಪಾಕಿಸ್ತಾನದ ಜನತೆ ನನ್ನನ್ನು ಆಯ್ಕೆ ಮಾಡಿದ್ದು, ಅವರು ಮಾತ್ರ ನನ್ನ ಹುದ್ದೆಯಿಂದ ಕೆಳಗಿಳಿಸಲು ಸಾಧ್ಯ ಎಂದಿದ್ದಾರೆ. ಅಲ್ಲದೇ ರಾಜೀನಾಮೆ ನೀಡುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments