Webdunia - Bharat's app for daily news and videos

Install App

ಪ್ರಧಾನಿ ಮೋದಿ ಮೈತ್ರಿಯೇ ನವಾಜ್ ಷರೀಫ್‌ ಪದಚ್ಯುತಿಗೆ ಕಾರಣ: ಹಫೀಜ್

Webdunia
ಶುಕ್ರವಾರ, 24 ನವೆಂಬರ್ 2017 (18:34 IST)
ನೆರೆಯ ಶತ್ರುರಾಷ್ಟ್ರವಾದ ಭಾರತದೊಂದಿಗೆ ಮೈತ್ರಿಗೆ ಮುಂದಾಗಿದ್ದರಿಂದ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಪದಚ್ಯುತಿಗೊಳಿಸಲಾಗಿದೆ ಎಂದು ಮುಂಬೈ ಉಗ್ರರ ದಾಳಿ ರೂವಾರಿ ಹಫೀಜ್ ಸಯೀದ್ ಹೇಳಿದ್ದಾನೆ.
 
11 ತಿಂಗಳುಗಳ ಕಾಲ ಗೃಹ ಬಂಧನದಲ್ಲಿದ್ದು ಇಂದು ಬೆಳಿಗ್ಗೆ ಗೃಹಬಂಧನದಿಂದ ಬಿಡುಗಡೆಗೊಂಡ ಹಫೀಜ್, ಪ್ರಾರ್ಥನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನನ್ನು ಬಂಧಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ತಿರುಗೇಟು ನೀಡಿದ್ದಾನೆ.
 
ನವಾಜ್ ಷರೀಫ್ ಪ್ರಧಾನಿಯಾಗಿದ್ದಾಗ ಜನವೆರಿಯಿಂದ ಗೃಹಬಂಧನದಲ್ಲಿದ್ದ ಹಫೀಜ್, ಪ್ರಧಾನಿ ಮೋದಿಯೊಂದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ಮೈತ್ರಿಗೆ ಮುಂದಾಗಿದ್ದರಿಂದ ಅವರನ್ನು ಪ್ರಧಾನಿ ಸ್ಥಾನದಿಂದ ಕಿತ್ತುಹಾಕಬೇಕಾದ ಅನಿವಾರ್ಯತೆಯಿತ್ತು ಎಂದು ತಿಳಿಸಿದ್ದಾನೆ.
 
ಸಾವಿರಾರು ಮುಸ್ಲಿಮರನ್ನು ಕೊಂದ ಪ್ರಧಾನಿ ಮೋದಿಯೊಂದಿಗೆ ಷರೀಫ್ ಆತ್ಮಿಯ ಗೆಳೆಯರಾಗಲು ಪ್ರಯತ್ನಿಸುತ್ತಿದ್ದರಿಂದ ಅವರನ್ನು ಪ್ರಧಾನಿ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್ ಬೊಗಳಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments