Webdunia - Bharat's app for daily news and videos

Install App

ಪ್ರಧಾನಿ ಮೋದಿ ಮೈತ್ರಿಯೇ ನವಾಜ್ ಷರೀಫ್‌ ಪದಚ್ಯುತಿಗೆ ಕಾರಣ: ಹಫೀಜ್

Webdunia
ಶುಕ್ರವಾರ, 24 ನವೆಂಬರ್ 2017 (18:34 IST)
ನೆರೆಯ ಶತ್ರುರಾಷ್ಟ್ರವಾದ ಭಾರತದೊಂದಿಗೆ ಮೈತ್ರಿಗೆ ಮುಂದಾಗಿದ್ದರಿಂದ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಪದಚ್ಯುತಿಗೊಳಿಸಲಾಗಿದೆ ಎಂದು ಮುಂಬೈ ಉಗ್ರರ ದಾಳಿ ರೂವಾರಿ ಹಫೀಜ್ ಸಯೀದ್ ಹೇಳಿದ್ದಾನೆ.
 
11 ತಿಂಗಳುಗಳ ಕಾಲ ಗೃಹ ಬಂಧನದಲ್ಲಿದ್ದು ಇಂದು ಬೆಳಿಗ್ಗೆ ಗೃಹಬಂಧನದಿಂದ ಬಿಡುಗಡೆಗೊಂಡ ಹಫೀಜ್, ಪ್ರಾರ್ಥನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನನ್ನು ಬಂಧಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ತಿರುಗೇಟು ನೀಡಿದ್ದಾನೆ.
 
ನವಾಜ್ ಷರೀಫ್ ಪ್ರಧಾನಿಯಾಗಿದ್ದಾಗ ಜನವೆರಿಯಿಂದ ಗೃಹಬಂಧನದಲ್ಲಿದ್ದ ಹಫೀಜ್, ಪ್ರಧಾನಿ ಮೋದಿಯೊಂದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ಮೈತ್ರಿಗೆ ಮುಂದಾಗಿದ್ದರಿಂದ ಅವರನ್ನು ಪ್ರಧಾನಿ ಸ್ಥಾನದಿಂದ ಕಿತ್ತುಹಾಕಬೇಕಾದ ಅನಿವಾರ್ಯತೆಯಿತ್ತು ಎಂದು ತಿಳಿಸಿದ್ದಾನೆ.
 
ಸಾವಿರಾರು ಮುಸ್ಲಿಮರನ್ನು ಕೊಂದ ಪ್ರಧಾನಿ ಮೋದಿಯೊಂದಿಗೆ ಷರೀಫ್ ಆತ್ಮಿಯ ಗೆಳೆಯರಾಗಲು ಪ್ರಯತ್ನಿಸುತ್ತಿದ್ದರಿಂದ ಅವರನ್ನು ಪ್ರಧಾನಿ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್ ಬೊಗಳಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments