Webdunia - Bharat's app for daily news and videos

Install App

ಮತ್ತೆ ಗಡಿ ಕಿರಿಕ್ ಶುರು ಮಾಡಿದ ನೇಪಾಳ

Webdunia
ಬುಧವಾರ, 10 ಜೂನ್ 2020 (10:42 IST)
ನವದೆಹಲಿ: ಚೀನಾ ಜತೆ ಮಾತುಕತೆ ಮೂಲಕ ಗಡಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳುತ್ತಿರುವ ಬೆನ್ನಲ್ಲೇ ಅತ್ತ ನೇಪಾಳ ಮತ್ತೆ ಗಡಿ ನಕ್ಷೆ ತಕಾರಾರು ತೆಗೆದಿದೆ.


ಚೀನಾ ಜತೆಗೇ ನೇಪಾಳವೂ ಭಾರತ ತನ್ನ ಭೂಭಾಗ ಕಬಳಿಸಿದೆ ಎಂದು ಭಾರತಕ್ಕೆ ಸೇರಿದ ಮೂರು ಗ್ರಾಮಗಳನ್ನು ಒಳಗೊಂಡ ಹೊಸ ನಕ್ಷೆ ಬಿಡುಗಡೆ ಮಾಡಿತ್ತು. ಇದಾದ ಬಳಿಕ ಕೆಲವು ದಿನ ಸುಮ್ಮನಾಗಿತ್ತು.

ಇದೀಗ ಮತ್ತೆ ಗಡಿ ತಂಟೆ ಶುರು ಮಾಡಿದ್ದು, ಅಲ್ಲಿನ ಸರ್ಕಾರ ಸಂಸತ್ತಿನಲ್ಲಿ ಕಾಲಾಪಾನಿ ಮತ್ತು ಲಿಪುಲೇಖ್ ತನ್ನ ಭೂಭಾಗವೆಂದು ಬಿಂಬಿಸುವ ಹೊಸ ನಕ್ಷೆಗೆ ಕಾನೂನಾತ್ಮಕ ಮಾನ್ಯತೆ ನೀಡುವ ವಿಧೇಯಕಕ್ಕೆ ತಿದ್ದುಪಡಿ ತರಲು ಚರ್ಚೆ ನಡೆಸಿದೆ. ಈ ವಿವಾದ ಈಗ ಮತ್ತಷ್ಟು ತೀವ್ರಗೊಳ್ಳುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments