Webdunia - Bharat's app for daily news and videos

Install App

ರಾಜೀನಾಮೆ ನೀಡದ ನೇಪಾಳ ಪ್ರಧಾನಿ ಕೆಪಿ ಒಲಿ ಹಣೆಬರಹ ಇಂದು ನಿರ್ಧಾರ

Webdunia
ಸೋಮವಾರ, 6 ಜುಲೈ 2020 (10:40 IST)
ಕಠ್ಮಂಡು: ಭಾರತ ವಿರೋಧಿ ನೀತಿಯಿಂದಾಗಿ ಸ್ವಪಕ್ಷೀಯರಿಂದಲೇ ಕೆಂಗಣ್ಣಿಗೆ ಗುರಿಯಾಗಿರುವ ನೇಪಾಳ ಪ್ರಧಾನಿ ಕೆಪಿ ಒಲಿ ಹಣೆಬರಹ ಇಂದು ನಿರ್ಧಾರವಾಗಲಿದೆ.


ನೇಪಾಳದ ಕಮ್ಯುನಿಷ್ಟ್ ಪಕ್ಷ ಇಂದು ಕೆಪಿ ಒಲಿ ಪದಚ್ಯುತಿ ಬಗ್ಗೆ ನಿರ್ಧರಿಸಲಿದೆ. ಈಗಾಗಲೇ ಬಂಡಾಯವೆದ್ದಿರುವ ಆಡಳಿತಾರೂಢ ಪಕ್ಷದ ಸಂಸದರ ಪೈಕಿ 30 ರಿಂದ 40 ಮಂದಿ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಮಾಜಿ ಪ್ರಧಾನಿ ಪ್ರಚಂಡ ನೇತೃತ್ವದಲ್ಲಿ ಆಡಳಿತಾರೂಢ ಪಕ್ಷದ ನಾಯಕರು ಪ್ರಧಾನಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಈ ಒತ್ತಡದ ನಡುವೆಯೂ ರಾಜೀನಾಮೆ ನೀಡದ ಕೆಪಿ ಒಲಿಯನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಲು ಪಕ್ಷದ ನಾಯಕರೇ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments