Webdunia - Bharat's app for daily news and videos

Install App

ರಾಜೀನಾಮೆ ನೀಡದ ನೇಪಾಳ ಪ್ರಧಾನಿ ಕೆಪಿ ಒಲಿ ಹಣೆಬರಹ ಇಂದು ನಿರ್ಧಾರ

Webdunia
ಸೋಮವಾರ, 6 ಜುಲೈ 2020 (10:40 IST)
ಕಠ್ಮಂಡು: ಭಾರತ ವಿರೋಧಿ ನೀತಿಯಿಂದಾಗಿ ಸ್ವಪಕ್ಷೀಯರಿಂದಲೇ ಕೆಂಗಣ್ಣಿಗೆ ಗುರಿಯಾಗಿರುವ ನೇಪಾಳ ಪ್ರಧಾನಿ ಕೆಪಿ ಒಲಿ ಹಣೆಬರಹ ಇಂದು ನಿರ್ಧಾರವಾಗಲಿದೆ.


ನೇಪಾಳದ ಕಮ್ಯುನಿಷ್ಟ್ ಪಕ್ಷ ಇಂದು ಕೆಪಿ ಒಲಿ ಪದಚ್ಯುತಿ ಬಗ್ಗೆ ನಿರ್ಧರಿಸಲಿದೆ. ಈಗಾಗಲೇ ಬಂಡಾಯವೆದ್ದಿರುವ ಆಡಳಿತಾರೂಢ ಪಕ್ಷದ ಸಂಸದರ ಪೈಕಿ 30 ರಿಂದ 40 ಮಂದಿ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಮಾಜಿ ಪ್ರಧಾನಿ ಪ್ರಚಂಡ ನೇತೃತ್ವದಲ್ಲಿ ಆಡಳಿತಾರೂಢ ಪಕ್ಷದ ನಾಯಕರು ಪ್ರಧಾನಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಈ ಒತ್ತಡದ ನಡುವೆಯೂ ರಾಜೀನಾಮೆ ನೀಡದ ಕೆಪಿ ಒಲಿಯನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಲು ಪಕ್ಷದ ನಾಯಕರೇ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments