Webdunia - Bharat's app for daily news and videos

Install App

ಅತ್ತ ಮಾತುಕತೆ ಪ್ರಸ್ತಾಪವಿಟ್ಟು ಭಾರತೀಯರ ಮೇಲೆ ಗುಂಡಿನ ಮಳೆಗೆರೆದ ನೇಪಾಳ

Webdunia
ಶನಿವಾರ, 13 ಜೂನ್ 2020 (09:25 IST)
ನವದೆಹಲಿ: ಗಡಿಯಲ್ಲಿ ಭಾರತದ ನೆರೆಯ ರಾಷ್ಟ್ರ ನೇಪಾಳದ ತಂಟೆ ಮಿತಿಮೀರಿದೆ. ನಕ್ಷೆ ಬದಲಾವಣೆ ವಿಚಾರದಲ್ಲಿ ಭಾರತದೊಂದಿಗೆ ಕಿರಿಕ್ ಮಾಡಿಕೊಂಡಿರುವ ನೇಪಾಳ ಭಾರತೀಯರ ಮೇಲೆ ಗುಂಡಿನ ಮಳೆಗೆರೆದು ವಿವಾದದ ಬೆಂಕಿಗೆ ತುಪ್ಪ ಸುರಿದಿದೆ.


ನಿನ್ನೆ ಬೆಳಿಗ್ಗೆಯಷ್ಟೇ ಚೀನಾ-ಭಾರತ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದಾದರೆ ನಮಗೆ ಯಾಕೆ ಸಾಧ‍್ಯವಿಲ್ಲ ಎಂದಿತ್ತು. ಆದರೆ ಇದರ ನಡುವೆ ಇಂತಹದ್ದೊಂದು ಘಟನೆ ನಡೆದಿರುವುದು ಉದ್ವಿಗ್ನ ಪರಿಸ್ಥಿತಿ ಹೆಚ್ಚಲು ಕಾರಣವಾಗಿದೆ.

ಈ ಘಟನೆ ನಡೆದಿರುವುದು ನೇಪಾಳದ ಗಡಿಯೊಳಗೆ. ನೇಪಾಳದತ್ತ ಸಾಗುತ್ತಿದ್ದ ಮೂವರು ಭಾರತೀಯರ ಮೇಲೆ ಗನ್ ತೋರಿಸಿ ಅಲ್ಲಿನ ಪೊಲೀಸರು ಹಿಂತಿರುಗುವಂತೆ ಸೂಚಿಸುತ್ತಾರೆ. ಅಲ್ಲದೆ, ಗುಂಡು ಹಾರಿಸಿ ಬೆದರಿಸುತ್ತಾರೆ. ಈ ವೇಳೆ ಇಬ್ಬರಿಗೆ ಗಾಯವಾದರೆ, ಇನ್ನೋರ್ವ ಗಂಭೀರ ಗಾಯದಿಂದಾಗಿ ಸಾವನ್ನಪ್ಪುತ್ತಾನೆ. ಇದೀಗ ಉಳಿದಿಬ್ಬರನ್ನು ನೇಪಾಳ ಪೊಲೀಸರು ತಮ್ಮ ವಶದಲ್ಲಿಟ್ಟುಕೊಂಡಿದ್ದು, ಇವರ ಬಿಡುಗಡೆಯಾಗಿ ಬಿಹಾರ ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments