Webdunia - Bharat's app for daily news and videos

Install App

ಅತ್ತ ಮಾತುಕತೆ ಪ್ರಸ್ತಾಪವಿಟ್ಟು ಭಾರತೀಯರ ಮೇಲೆ ಗುಂಡಿನ ಮಳೆಗೆರೆದ ನೇಪಾಳ

Webdunia
ಶನಿವಾರ, 13 ಜೂನ್ 2020 (09:25 IST)
ನವದೆಹಲಿ: ಗಡಿಯಲ್ಲಿ ಭಾರತದ ನೆರೆಯ ರಾಷ್ಟ್ರ ನೇಪಾಳದ ತಂಟೆ ಮಿತಿಮೀರಿದೆ. ನಕ್ಷೆ ಬದಲಾವಣೆ ವಿಚಾರದಲ್ಲಿ ಭಾರತದೊಂದಿಗೆ ಕಿರಿಕ್ ಮಾಡಿಕೊಂಡಿರುವ ನೇಪಾಳ ಭಾರತೀಯರ ಮೇಲೆ ಗುಂಡಿನ ಮಳೆಗೆರೆದು ವಿವಾದದ ಬೆಂಕಿಗೆ ತುಪ್ಪ ಸುರಿದಿದೆ.


ನಿನ್ನೆ ಬೆಳಿಗ್ಗೆಯಷ್ಟೇ ಚೀನಾ-ಭಾರತ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದಾದರೆ ನಮಗೆ ಯಾಕೆ ಸಾಧ‍್ಯವಿಲ್ಲ ಎಂದಿತ್ತು. ಆದರೆ ಇದರ ನಡುವೆ ಇಂತಹದ್ದೊಂದು ಘಟನೆ ನಡೆದಿರುವುದು ಉದ್ವಿಗ್ನ ಪರಿಸ್ಥಿತಿ ಹೆಚ್ಚಲು ಕಾರಣವಾಗಿದೆ.

ಈ ಘಟನೆ ನಡೆದಿರುವುದು ನೇಪಾಳದ ಗಡಿಯೊಳಗೆ. ನೇಪಾಳದತ್ತ ಸಾಗುತ್ತಿದ್ದ ಮೂವರು ಭಾರತೀಯರ ಮೇಲೆ ಗನ್ ತೋರಿಸಿ ಅಲ್ಲಿನ ಪೊಲೀಸರು ಹಿಂತಿರುಗುವಂತೆ ಸೂಚಿಸುತ್ತಾರೆ. ಅಲ್ಲದೆ, ಗುಂಡು ಹಾರಿಸಿ ಬೆದರಿಸುತ್ತಾರೆ. ಈ ವೇಳೆ ಇಬ್ಬರಿಗೆ ಗಾಯವಾದರೆ, ಇನ್ನೋರ್ವ ಗಂಭೀರ ಗಾಯದಿಂದಾಗಿ ಸಾವನ್ನಪ್ಪುತ್ತಾನೆ. ಇದೀಗ ಉಳಿದಿಬ್ಬರನ್ನು ನೇಪಾಳ ಪೊಲೀಸರು ತಮ್ಮ ವಶದಲ್ಲಿಟ್ಟುಕೊಂಡಿದ್ದು, ಇವರ ಬಿಡುಗಡೆಯಾಗಿ ಬಿಹಾರ ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮುಂದಿನ ಸುದ್ದಿ
Show comments