ಅತ್ತ ಮಾತುಕತೆ ಪ್ರಸ್ತಾಪವಿಟ್ಟು ಭಾರತೀಯರ ಮೇಲೆ ಗುಂಡಿನ ಮಳೆಗೆರೆದ ನೇಪಾಳ

Webdunia
ಶನಿವಾರ, 13 ಜೂನ್ 2020 (09:25 IST)
ನವದೆಹಲಿ: ಗಡಿಯಲ್ಲಿ ಭಾರತದ ನೆರೆಯ ರಾಷ್ಟ್ರ ನೇಪಾಳದ ತಂಟೆ ಮಿತಿಮೀರಿದೆ. ನಕ್ಷೆ ಬದಲಾವಣೆ ವಿಚಾರದಲ್ಲಿ ಭಾರತದೊಂದಿಗೆ ಕಿರಿಕ್ ಮಾಡಿಕೊಂಡಿರುವ ನೇಪಾಳ ಭಾರತೀಯರ ಮೇಲೆ ಗುಂಡಿನ ಮಳೆಗೆರೆದು ವಿವಾದದ ಬೆಂಕಿಗೆ ತುಪ್ಪ ಸುರಿದಿದೆ.


ನಿನ್ನೆ ಬೆಳಿಗ್ಗೆಯಷ್ಟೇ ಚೀನಾ-ಭಾರತ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದಾದರೆ ನಮಗೆ ಯಾಕೆ ಸಾಧ‍್ಯವಿಲ್ಲ ಎಂದಿತ್ತು. ಆದರೆ ಇದರ ನಡುವೆ ಇಂತಹದ್ದೊಂದು ಘಟನೆ ನಡೆದಿರುವುದು ಉದ್ವಿಗ್ನ ಪರಿಸ್ಥಿತಿ ಹೆಚ್ಚಲು ಕಾರಣವಾಗಿದೆ.

ಈ ಘಟನೆ ನಡೆದಿರುವುದು ನೇಪಾಳದ ಗಡಿಯೊಳಗೆ. ನೇಪಾಳದತ್ತ ಸಾಗುತ್ತಿದ್ದ ಮೂವರು ಭಾರತೀಯರ ಮೇಲೆ ಗನ್ ತೋರಿಸಿ ಅಲ್ಲಿನ ಪೊಲೀಸರು ಹಿಂತಿರುಗುವಂತೆ ಸೂಚಿಸುತ್ತಾರೆ. ಅಲ್ಲದೆ, ಗುಂಡು ಹಾರಿಸಿ ಬೆದರಿಸುತ್ತಾರೆ. ಈ ವೇಳೆ ಇಬ್ಬರಿಗೆ ಗಾಯವಾದರೆ, ಇನ್ನೋರ್ವ ಗಂಭೀರ ಗಾಯದಿಂದಾಗಿ ಸಾವನ್ನಪ್ಪುತ್ತಾನೆ. ಇದೀಗ ಉಳಿದಿಬ್ಬರನ್ನು ನೇಪಾಳ ಪೊಲೀಸರು ತಮ್ಮ ವಶದಲ್ಲಿಟ್ಟುಕೊಂಡಿದ್ದು, ಇವರ ಬಿಡುಗಡೆಯಾಗಿ ಬಿಹಾರ ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments