Webdunia - Bharat's app for daily news and videos

Install App

Dawood Ibrahim: ದಾವೂದ್ ಇಬ್ರಾಹಿಂಗೆ ವಿಷಪ್ರಾಷನ, ಸಂಭ್ರಮಿಸಿದ ನೆಟ್ಟಿಗರು

Webdunia
ಸೋಮವಾರ, 18 ಡಿಸೆಂಬರ್ 2023 (09:50 IST)
ಕರಾಚಿ: ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಆಗಂತುಕರು ವಿಷಪ್ರಾಷನ ಮಾಡಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

ದಾವೂದ್ ಪರಿಸ್ಥಿತಿ ಸದ್ಯಕ್ಕೆ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕರಾಚಿಯ ಆಸ್ಪತ್ರೆಯೊಂದರಲ್ಲಿ ಭೂಗತ ಪಾತಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

1993 ಮುಂಬೈ ಸರಣಿ ಸ್ಪೋಟದ ರೂವಾರಿ, ಭಾರತದ ಮೋಸ್ಟ್ ವಾಂಟೆಡ್ ಪಾತಕಿ ಇತ್ತೀಚೆಗೆ ಖಾಯಿಲೆಗಳ ಗೂಡಾಗಿದ್ದ. ಗ್ಯಾಂಗ್ರಿನ್ ನಿಂದಾಗಿ ಆತನ ಕಾಲ ಬೆರಳುಗಳನ್ನು ತೆಗೆಯಲಾಗಿತ್ತು. ನಡೆದಾಡಲೂ ಕಷ್ಟವಾಗುತ್ತಿತ್ತು ಎಂದು ವರದಿಯಾಗಿತ್ತು. ಇದದರ ಬೆನ್ನಲ್ಲೇ ಈಗ ವಿಷಪ್ರಾಷನ ಮಾಡಿಸಿರುವ ವರದಿಯಾಗಿದೆ.

ದಾವೂದ್ ಇಬ್ರಾಹಿಂ ಸ್ಥಿತಿ ಗಂಭೀರವಾಗಿರುವ ಸುದ್ದಿ ಬರುತ್ತಿದ್ದಂತೇ ನೆಟ್ಟಿಗರು ಸಂಭ್ರಮಿಸಿದ್ದಾರೆ. ಹಲವು ಅಮಾಯಕರ ಜೀವ ತೆಗೆದಿದ್ದ ಪಾಪಿಗೆ ಈಗ ಸರಿಯಾದ ಶಿಕ್ಷೆಯಾಗಿದೆ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ದಾವೂದ್ ಸತ್ತೇ ಹೋದ ಎಂಬಂತೆ ಫೋಟೋಗೆ ಹಾರ ಹಾಕಿರುವ ಮೆಮೆಗಳನ್ನು ಪ್ರಕಟಿಸಿ ಸಂಭ್ರಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments