ಪ್ರತಿಭಟನೆಗಳ ನಡುವೆ ಶ್ರೀಲಂಕಾದಲ್ಲಿ ಹೊಸ ಕ್ಯಾಬಿನೆಟ್

Webdunia
ಸೋಮವಾರ, 18 ಏಪ್ರಿಲ್ 2022 (16:23 IST)
ಕೊಲಂಬೋ : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೂರಿದ ಬಳಿಕ ದೇಶದಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳ ಮಧ್ಯೆಯೂ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಹೊಸ ಸಂಪುಟವನ್ನು ನೇಮಿಸಿದ್ದಾರೆ.

17 ಸಚಿವರ ಹೊಸ ಸಂಪುಟದಲ್ಲಿ ಕೆಲವು ಹೊಸ ಹಾಗೂ ಯುವ ವ್ಯಕ್ತಿಗಳಿದ್ದು, ಇವರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. 

ಶ್ರೀಲಂಕಾದಲ್ಲಿ ಇತ್ತೀಚೆಗೆ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಅಲ್ಲಿನ ಜನರು ಕಷ್ಟದ ದಿನಗಳನ್ನು ದೂಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಜನರು ತಿರುಗಿ ಬಿದ್ದಿದ್ದು, ಬೃಹತ್ ಪ್ರತಿಭಟನೆಯಿಂದಾಗಿ ಶ್ರೀಲಂಕಾದ ಎಲ್ಲಾ ಕ್ಯಾಬಿನೆಟ್ ಸದಸ್ಯರು ರಾಜೀನಾಮೆ ನೀಡಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments