Webdunia - Bharat's app for daily news and videos

Install App

ಅಬುಧಾಮಿಯಲ್ಲಿ ಸಂಚಾರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ

Webdunia
ಗುರುವಾರ, 26 ಜುಲೈ 2018 (11:35 IST)
ಅಬುಧಾಮಿ : ಅಬುಧಾಮಿಯಲ್ಲಿ ಸಂಚಾರ ಸುರಕ್ಷತೆಗಾಗಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು , ಅದರ ಪ್ರಕಾರ ಅಲ್ಲಿನ 'ವೇಗ ವಲಯ' (ಸ್ಪೀಡ್ ಬಫರ್)ವನ್ನು ತೆಗೆದುಹಾಕಲಾಗಿದೆ.


ಈ ವಿಚಾರವನ್ನು ಅಬುಧಾಬಿ ಪೊಲೀಸ್‌ ಕಮಾಂಡರ್ ಇನ್ ಚೀಫ್ ಮೇಜರ್ ಜನರಲ್ ಮುಹಮ್ಮದ್ ಖಲ್ಫಾನ್ ಅಲ್ ರುಮೈತಿ ಅವರು ತಿಳಿಸಿದ್ದು, ‘ಆಗಸ್ಟ್ 12ರಿಂದ ರಾಜಧಾನಿಯಲ್ಲಿ ಎಲ್ಲ ವೇಗ ಮಿತಿಗಳು ಬದಲಾಗುವುದು ಹಾಗೂ ಎಲ್ಲ ರಸ್ತೆಗಳಲ್ಲಿರುವ ವೇಗ ವಲಯವನ್ನು ತೆಗೆದುಹಾಕಲಾಗುವುದು. ಸಂಚಾರ ಸುರಕ್ಷತೆ ಅಧ್ಯಯನ ನಡೆಸಿದ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.


ಪ್ರಸಕ್ತ, ರಾಜಧಾನಿಯಲ್ಲಿನ ಹೆಚ್ಚಿನ ರಸ್ತೆಗಳಲ್ಲಿ ವೇಗ ವಲಯವಿದೆ. ಈ ವಲಯಗಳಲ್ಲಿ, ಆ ರಸ್ತೆಗಳ ಗರಿಷ್ಠ ವೇಗ ಮಿತಿಗಿಂತ 20 ಕಿ.ಮೀ. (ಗಂಟೆಗೆ) ಹೆಚ್ಚು ವೇಗದಲ್ಲಿ ಹೋಗಬಹುದಾಗಿದೆ. ಇದಕ್ಕೆ ದಂಡ ಹಾಕಲಾಗುವುದಿಲ್ಲ. ಆದರೆ, ಆಗಸ್ಟ್ 12ರ ಬಳಿಕ, ಗಂಟೆಗೆ ಗರಿಷ್ಠ 100 ಕಿ.ಮೀ. ವೇಗದಲ್ಲಿ ಚಲಿಸಬಹುದಾದ ರಸ್ತೆಯಲ್ಲಿ 101 ಕಿ.ಮೀ. ವೇಗದಲ್ಲಿ ಹೋದರೆ ದಂಡ ವಿಧಿಸಲಾಗುವುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments