Webdunia - Bharat's app for daily news and videos

Install App

ನ್ಯೂಜಿಲ್ಯಾಂಡ್ ಸರ್ಕಾರದ ಬಿಗಿ ನಿಯಮ?

Webdunia
ಸೋಮವಾರ, 11 ಅಕ್ಟೋಬರ್ 2021 (13:39 IST)
ನ್ಯೂಜಿಲ್ಯಾಂಡ್ : ಡಿಸೆಂಬರ್ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಉದ್ಯೋಗ ನಿರಾಕರಿಸುವುದಾಗಿ ಕೊವಿಡ್ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನ್ಯೂಜಿಲ್ಯಾಂಡ್ ಸರ್ಕಾರ ತಿಳಿಸಿದೆ.

ವೈದ್ಯರು, ದಾದಿಯರು ಸೇರಿದಂತೆ ಆರೊಗ್ಯ ಕ್ಷೇತ್ರದ ಎಲ್ಲ ಸಿಬ್ಬಂದಿಗೂ ಈ ನಿಯಮ ಅನ್ವಯವಾಗಲಿದೆ ಎಂದು ನ್ಯೂಜಿಲ್ಯಾಂಡ್ ತಿಳಿಸಿದೆ.
ಕೊವಿಡ್ ಸೋಂಕು ಹರಡಬಹುದಾದ ಯಾವುದೇ ಸಾಧ್ಯತೆಗಳನ್ನೂ ಬಿಡುವುದಿಲ್ಲ. ಕೊವಿಡ್ ತಡೆಯಲು ಕೈಗೊಳ್ಳಬಹುದಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳುವುದಾಗಿ ಕೊವಿಡ್ 19ಕ್ಕೆ ಸಂಬಂಧಿಸಿದ ಸಚಿವ ಮತ್ತು ಶಿಕ್ಷಣ ಸಚಿವರೂ ಆಗಿರುವ ಕ್ರಿಸ್ ಹಿಪ್ಕಿನ್ಸ್ ಸೂಚಿಸಿದ್ದಾರೆ. ಅಲ್ಲದೇ ಮಕ್ಕಳ ಜತೆಗೆ ಸಂಪರ್ಕ ಬೆಳೆಸುವ ಶಿಕ್ಷಕರು ಜನವರಿ 1ರ ಒಳಗೆ ಎರಡೂ ಡೋಸ್ ಕೊವಿಡ್ ಲಸಿಕೆ ಪಡೆದಿರಬೇಕು ಎಂದು ಸಹ ನ್ಯೂಜಿಲ್ಯಾಂಡ್ ಸರ್ಕಾರ ಸೂಚಿಸಿದೆ.
95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ
ಭಾನುವಾರದವರೆಗೆ ಭಾರತದಲ್ಲಿ 95 ಕೋಟಿಗೂ ಹೆಚ್ಚು ಕೊರೊನಾವೈರಸ್ ಲಸಿಕೆಗಳನ್ನು ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವಿಟರ್ನಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದು ಭಾರತವು 100 ಕೋಟಿ ಕೊವಿಡ್ -19 ಲಸಿಕೆಗಳನ್ನು ನೀಡಲು ಹತ್ತಿರವಾಗಿದೆ ಎಂದು ಹೇಳಿದರು. “ವಿಶ್ವದ ಅತಿದೊಡ್ಡ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಭರದಿಂದ ಸಾಗಿದೆ. ಭಾರತವು 95 ಕೋಟಿ ಕೊವಿಡ್ 19 ಲಸಿಕೆ ಡೋಸ್ಗಳ ನೀಡಿಕೆ ಪೂರ್ಣಗೊಳಿಸಿದೆ. 100 ಕೋಟಿ ಲಸಿಕೆ ಡೋಸ್ಗಳ ನಿರ್ವಹಣೆ ವೇಗವಾಗಿ ಸಾಗುತ್ತಿದೆ. ಶೀಘ್ರವಾಗಿ ಲಸಿಕೆ ಪಡೆಯಿರಿ ಮತ್ತು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಅದೇ  ರೀತಿ ಮಾಡಲು ಪ್ರೋತ್ಸಾಹಿಸಿ!”ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments