Webdunia - Bharat's app for daily news and videos

Install App

ಕನ್ನಡ ಪರ ಸಂಘಟನೆ ಕಾರ್ಯಕರ್ತನ ಮೇಲೆ ನೈಜಿರಿಯಾ ಪ್ರಜೆಗಳಿಂದ ಹಲ್ಲೆ

Webdunia
ಮಂಗಳವಾರ, 23 ಮೇ 2017 (12:30 IST)
ಕನ್ನಡ ಸಂಘಟನೆ ಕಾರ್ಯಕರ್ತನ ಮೇಲೆ ನೈಜಿರಿಯಾ ಮೂಲದ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜಕ್ಕೂರು ಲೇಔಟ್ ಬಳಿ ನಡೆದಿದೆ.
 
ನಿಂತಿದ್ದ ಕಾರಿಗೆ ನೈಜಿರಿಯಾ ಮೂಲದ ವ್ಯಕ್ತಿಗಳು ಚಲಾಯಿಸುತ್ತಿದ್ದ‌ ಕಾರು ಡಿಕ್ಕಿಹೊಡೆದಿದ್ದಾರೆ ಈ ಕುರಿತು ನೈಜಿರಿಯಾ ಮೂಲದ ಚಾಲಕನನ್ನು ಪ್ರಶ್ನಿಸಿದ್ದಕ್ಕೆ ಗೂಂಡಾ ವರ್ತನೆ ತೋರಿದ್ದಾನೆ ಎನ್ನಲಾಗಿದೆ.  ಅಲ್ಲದೇ ಕನ್ನಡಪರ ಸಂಘಟನೆ ಕಾರ್ಯಕರ್ತ ಸ್ಥಳಕ್ಕೆ ದಾವಿಸಿ ಘಟನೆ ಕುರಿತು ಪ್ರಶ್ನಿಸಿದಾಗ ಆತನ  ಮೇಲೆ‌ ಮೂರು ಜನ ನೈಜಿರಿಯಾ ಪ್ರಜೆಗಳು ಮನಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. 
 
ಈ ಕುರಿತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments