Webdunia - Bharat's app for daily news and videos

Install App

ನಿತ್ಯಾನಂದನ ‘ಕೈಲಾಸ ದೇಶ’ಕ್ಕೆ ಪ್ರತ್ಯೇಕ ವೀಸಾ, ವಿಮಾನ ವ್ಯವಸ್ಥೆ!

Webdunia
ಶುಕ್ರವಾರ, 18 ಡಿಸೆಂಬರ್ 2020 (10:33 IST)
ನವದೆಹಲಿ: ತಲೆಮರೆಸಿಕೊಂಡಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಈಗ ತನ್ನ ಕೈಲಾಸ ದ್ವೀಪದಲ್ಲಿ ಪ್ರತ್ಯೇಕ ರಾಷ್ಟ್ರ ರಚನೆಯಲ್ಲಿ ತೊಡಗಿಸಿಕೊಂಡಿದ್ದಾನೆ. ತನ್ನ ದೇಶಕ್ಕೆ ಪ್ರತ್ಯೇಕ ಕರೆನ್ಸಿ ರೂಪಿಸಿದ್ದ ನಿತ್ಯಾನಂದ ಈಗ ವೀಸಾ, ವಿಮಾನ ಯಾನದ ವ್ಯವಸ್ಥೆ ಮಾಡಿದ್ದಾನೆ.


ನಿತ್ಯಾನಂದನ ಕೈಲಾಸ ರಾಷ್ಟ್ರಕ್ಕೆ ಆಗಮಿಸುವವರಿಗೆ ವೀಸಾ ನೀಡಲಾಗುತ್ತದೆ. ಅಲ್ಲದೆ, ಇಲ್ಲಿಗೆ ಆಗಮಿಸಲು ಆಸ್ಟ್ರೇಲಿಯಾದಿಂದ ಪ್ರತ್ಯೇಕ ವಿಮಾನ ಯಾನದ ವ್ಯವಸ್ಥೆಯನ್ನೂ ಮಾಡಿದ್ದಾನೆ. ಈ ವಿಮಾನ ಯಾನ ವ್ಯವಸ್ಥೆಗೆ ‘ಗರುಡ’ ಎಂದು ನಾಮಕರಣ ಮಾಡಿದ್ದಾನೆ. ಇನ್ನು ತನ್ನ ರಾಷ್ಟ್ರಕ್ಕೆ ಬರುವವರಿಗೆ ಮೂರು ದಿನಕ್ಕಿಂತ ಹೆಚ್ಚು ದಿನ ಉಳಕೊಳ್ಳಲು ನಿತ್ಯಾನಂದ ಅವಕಾಶ ಕೊಟ್ಟಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments