Webdunia - Bharat's app for daily news and videos

Install App

ನಿತ್ಯಾನಂದನ ‘ಕೈಲಾಸ ದೇಶ’ಕ್ಕೆ ಪ್ರತ್ಯೇಕ ವೀಸಾ, ವಿಮಾನ ವ್ಯವಸ್ಥೆ!

Webdunia
ಶುಕ್ರವಾರ, 18 ಡಿಸೆಂಬರ್ 2020 (10:33 IST)
ನವದೆಹಲಿ: ತಲೆಮರೆಸಿಕೊಂಡಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಈಗ ತನ್ನ ಕೈಲಾಸ ದ್ವೀಪದಲ್ಲಿ ಪ್ರತ್ಯೇಕ ರಾಷ್ಟ್ರ ರಚನೆಯಲ್ಲಿ ತೊಡಗಿಸಿಕೊಂಡಿದ್ದಾನೆ. ತನ್ನ ದೇಶಕ್ಕೆ ಪ್ರತ್ಯೇಕ ಕರೆನ್ಸಿ ರೂಪಿಸಿದ್ದ ನಿತ್ಯಾನಂದ ಈಗ ವೀಸಾ, ವಿಮಾನ ಯಾನದ ವ್ಯವಸ್ಥೆ ಮಾಡಿದ್ದಾನೆ.


ನಿತ್ಯಾನಂದನ ಕೈಲಾಸ ರಾಷ್ಟ್ರಕ್ಕೆ ಆಗಮಿಸುವವರಿಗೆ ವೀಸಾ ನೀಡಲಾಗುತ್ತದೆ. ಅಲ್ಲದೆ, ಇಲ್ಲಿಗೆ ಆಗಮಿಸಲು ಆಸ್ಟ್ರೇಲಿಯಾದಿಂದ ಪ್ರತ್ಯೇಕ ವಿಮಾನ ಯಾನದ ವ್ಯವಸ್ಥೆಯನ್ನೂ ಮಾಡಿದ್ದಾನೆ. ಈ ವಿಮಾನ ಯಾನ ವ್ಯವಸ್ಥೆಗೆ ‘ಗರುಡ’ ಎಂದು ನಾಮಕರಣ ಮಾಡಿದ್ದಾನೆ. ಇನ್ನು ತನ್ನ ರಾಷ್ಟ್ರಕ್ಕೆ ಬರುವವರಿಗೆ ಮೂರು ದಿನಕ್ಕಿಂತ ಹೆಚ್ಚು ದಿನ ಉಳಕೊಳ್ಳಲು ನಿತ್ಯಾನಂದ ಅವಕಾಶ ಕೊಟ್ಟಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments