Webdunia - Bharat's app for daily news and videos

Install App

ನಿತ್ಯಾನಂದನಿಗೆ ಭಾರತದಲ್ಲಿರೋ ಹಿಂದೂ ವಿರೋಧಿಗಳಿಂದ ಕಿರುಕುಳ

Webdunia
ಶುಕ್ರವಾರ, 3 ಮಾರ್ಚ್ 2023 (09:00 IST)
ಬರ್ರೆನ್ : ನಿತ್ಯಾನಂದನಿಗೆ ಭಾರತದಿಂದ ಕಿರುಕುಳ ನೀಡುತ್ತಿಲ್ಲ. ಆದ್ರೆ ಭಾರತದಲ್ಲಿರುವ ಕೆಲವು ಹಿಂದೂ ವಿರೋಧಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಕೈಲಾಸ ಯುನೈಟೆಡ್ ಸ್ಟೇಟ್ಸ್ನ ಶಾಶ್ವತ ರಾಯಭಾರಿ ವಿಜಯಾಪ್ರಿಯಾ ನಿತ್ಯಾನಂದ ಸ್ಪಷ್ಟನೆ ನೀಡಿದ್ದಾರೆ.
 
ಇತ್ತೀಚೆಗೆ ಜಿನಿವಾದಲ್ಲಿ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ ಮಹಾಸಭೆಯಲ್ಲಿ ಸ್ವಯಂಘೋಷಿತ ದೇವಮಾನವ ಹಾಗೂ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ ಶಿಷ್ಯೆ ಭಾಗವಹಿಸಿದ್ದರು ಎಂದು ಹೇಳಲಾಗಿತ್ತು.

ಈ ಸಭೆಯಲ್ಲಿ ನಿತ್ಯಾನಂದಗೆ ತನ್ನ ಜನ್ಮಸ್ಥಳದಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದ್ದರು. ಈ ಕುರಿತು ಸ್ಪಷ್ಟನೆ ನೀಡಿರುವ ನಿತ್ಯಾನಂದನ ಶಿಷ್ಯೆ, ಹಿಂದೂ ವಿರೋಧಿಗಳ ವಿರುದ್ಧ ಕ್ರಮಕ್ಕೆ ಅಗ್ರಹಿಸಿದ್ದಾರೆ.

ಫೆಬ್ರವರಿ 24 ರಂದು ನಡೆದ ಮಹಾಸಭೆಯಲ್ಲಿ ನೀಡಿದ್ದ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಿತ್ಯಾನಂದ ತಮ್ಮ ಜನ್ಮಸ್ಥಳದಲ್ಲಿ ಕೆಲವು ಹಿಂದೂ ವಿರೋಧಿಗಳಿಂದ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ನಾನು ಹೇಳಿದ್ದೆ. ಕೈಲಾಸ ಯುನೈಟೆಡ್ ಸ್ಟೇಟ್ಸ್ ಭಾರತವನ್ನು ಉನ್ನತ ಗೌರವದಿಂದಲೇ ಕಾಣುತ್ತದೆ. ಈಗಲೂ ಭಾರತವನ್ನು ಗುರುಪೀಠವೆಂದೇ ಗೌರವಿಸುತ್ತದೆ ಎಂದು ಹೇಳಿದ್ದಾರೆ. 
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Republic of Balochistan: ಬಲೂಚಿಸ್ತಾನ ಪ್ರತ್ಯೇಕ ರಾಷ್ಟ್ರದಿಂದ ಭಾರತಕ್ಕೆ ಏನು ಲಾಭ

Indian Army: ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮುಂದಿನ ಸುದ್ದಿ
Show comments