Webdunia - Bharat's app for daily news and videos

Install App

ಚೀನಾ ಬಳಿಕ ಉತ್ತರ ಕೊರಿಯಾದಿಂದ ಯುದ್ಧಕ್ಕೆ ಪ್ರಚೋದನೆ

Webdunia
ಮಂಗಳವಾರ, 29 ಆಗಸ್ಟ್ 2017 (11:19 IST)
ಯುದ್ಧೋನ್ಮಾದದಲ್ಲಿ ಕುದಿಯುತ್ತಿರುವ ಉತ್ತರ ಕೊರಿಯಾ ಮತ್ತೊಮ್ಮೆ ಇತರ ದೇಶಗಳನ್ನ ಕೆಣಕುವ ದುಸ್ಸಾಹಕ್ಕೆ ಕೈಹಾಕಿದೆ. ಜಪಾನ್ ದೇಶದ ಮೇಲೆ ಹಾದು ಹೋಗುವ ರೀತಿ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗವನ್ನ ನಡೆಸಿದ್ದು, ಇತ್ತೀಚಿನ ವರ್ಷಗಳಲ್ಲಿ ನಡೆದ ಅತ್ಯಂತ ಪ್ರಚೋದನಕಾರಿ ಪ್ರಯೋಗವಿದು ಎಂದೇ ವಿಶ್ಲೇಷಿಸಲಾಗುತ್ತಿದೆ.

ಮಂಗಳವಾರ ಜಪಾನ್ ದೇಶದ ಹೊಕೈಡೋ ದ್ವೀಪದ ಮೇಲೆ ಉತ್ತರ ಕೊರಿಯಾ ಕ್ಷಿಪಣಿ ಪ್ರಯೋಗಿಸಿದ್ದು, ಯಾವುದೇ ಹಾನಿ ಮಾಡದೇ ಸಮುದ್ರದಲ್ಲಿ ಬಿದ್ದಿದೆ. ಆದರೆ, ಈ ಕ್ಷಿಪಣಿ ಪ್ರಯೋಗದ ಹಿಂದಿನ ುತ್ತರ ಕೊರಿಯಾದ ದುರುದ್ಧೇಶ ಬಯಲಿಗೆ ಬಂದಿದೆ.
ದ್ವೀಪದ ಮೇಲೆ ಉತ್ತರ ಕೊರಿಯಾ ಕ್ಷಿಪಣಿ ಹಾರಿ ಹೋಗುತ್ತಿದ್ದಂತೆ ಜಪಾನಿನ ಟಿವಿ ಕಾರ್ಯಕ್ರಮಗಳನ್ನ ಕೂಡಲೇ ರದ್ದು ಮಾಡಿ ದೇಶದ ಜನರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಹಲವು ಬುಲೆಟ್ ಟ್ರೇನ್`ಗಳು ತಾತ್ಕಾಲಿಕವಾಗಿ ಸಂಚಾರ ಸ್ಥಗಿತಗೊಳಿಸಿವೆ.  1998ರಿಂದ ಜಪಾನ್ ದೇಶದಿಂದ ಮೇಲೆ ಹಾರಿಹೋದ 3ನೇ ಕ್ಷಿಪಣಿ ಇದಾಗಿದೆ ಎಂದು ಜಪಾನ್ ತಿಳಿಸಿದೆ.

ಜಪಾನ್ ದೇಶದ ಮೇಲೆ ಹಾದು ಹೋಗುವ ರೀತಿ ಉತ್ತರ ಕೊರಿಯಾ ದೇಶ ಕ್ಷಿಪಣಿ ಪ್ರಯೋಗಿಸಿರುವುದು ದೇಶಕ್ಕೆ ನಿಜವಾದ ಆತಂಕ ತಂದಿದೆ ಎಂದು ಜಪಾನ್ ಪ್ರಧಾನಿ ಶಿನ್ಜೋ ಅಬೆ ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಜಪಾನ್ ಪ್ರಧಾನಿ ಶಿಂಜೋ ಅಬೆ ಮಾತುಕತೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments