Webdunia - Bharat's app for daily news and videos

Install App

ನಿಮಿಷಾ ಪ್ರಿಯಾಗೆ ಕ್ಷಮೆಯೇ ಇಲ್ಲ, ಪರಿಹಾರ ಹಣವೂ ಬೇಡ ಎಂದ ಯೆಮನ್ ಕುಟುಂಬ

Krishnaveni K
ಗುರುವಾರ, 17 ಜುಲೈ 2025 (11:30 IST)
ಯೆಮನ್: ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಮಾಡಿದ ತಪ್ಪಿಗೆ ಕ್ಷಮೆಯಿಲ್ಲ, ಆಕೆಯ ಕಡೆಯಿಂದ ಪರಿಹಾರ ಮೊತ್ತವೂ ನಮಗೆ ಬೇಡ ಎಂದು ಸಂತ್ರಸ್ತ ಕುಟುಂಬ ಖಡಾಖಂಡಿತವಾಗಿ ಹೇಳಿದೆ.

ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಯೆಮನ್ ನಲ್ಲಿ ಅಲ್ಲಿನ ಪ್ರಜೆ ಮೆಹ್ದಿ ಎಂಬಾತನನ್ನು ಕೊಲೆಗೈದ ತಪ್ಪಿಗೆ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾಳೆ. ನಿನ್ನೆಯೇ ಆಕೆ ನೇಣುಗಂಬಕ್ಕೇರಬೇಕಾಗಿತ್ತು. ಆದರೆ ಸೂಫಿ ಸಂತರ ಮಧ್ಯಸ್ಥಿಕೆಯಲ್ಲಿ ಯೆಮನ್ ಸರ್ಕಾರದ ಜೊತೆ ಮಾತುಕತೆ ನಡೆದ ಪರಿಣಾಮ ಇದು ಮುಂದೂಡಿಕೆಯಾಯಿತು.

ಈ ನಡುವೆ ಮೆಹ್ದಿ ಕುಟುಂಬದ ಜೊತೆ ಪರಿಹಾರ ಹಣ ನೀಡಿ ಗಲ್ಲು ಶಿಕ್ಷೆಯಿಂದ ವಿನಾಯ್ತಿ ನೀಡಲು ಮನವೊಲಿಸುವ ಕೆಲಸ ನಡೆಯುತ್ತಲೇ ಇದೆ. ಆದರೆ ಮೆಹ್ದಿ ಕುಟುಂಬ ಯಾವ ಕಾರಣಕ್ಕೂ ನಾವು ಪರಿಹಾರ ಮೊತ್ತ ತೆಗೆದುಕೊಳ್ಳಲ್ಲ. ಆಕೆಗೆ ಮರಣದಂಡನೆಯೇ ಆಗಬೇಕು ಎಂದು ಪಟ್ಟು ಹಿಡಿದು ಕುಳತಿದೆ.

ಆಕೆಯನ್ನು ಸಂತ್ರಸ್ತೆಯಂತೆ ಬಿಂಬಿಸುವುದನ್ನು ಮೊದಲು ಬಿಡಬೇಕು. ಆಕೆ ಕೊಲೆ ಅಪರಾಧಿ. ಆಕೆ ಮಾಡಿದ ತಪ್ಪಿಗೆ ಮರಣದಂಡನೆಯೇ ಸರಿಯಾದ ಶಿಕ್ಷೆ ಎಂದು ಮೆಹ್ದಿ ಕುಟುಂಬ ಖಚಿತವಾಗಿ ಹೇಳಿದೆ. ಹೀಗಾಗಿ ಈಗ ನಿಮಿಷ ಪ್ರಿಯಗೆ ಗಲ್ಲು ಶಿಕ್ಷೆಯೇ ಗತಿಯೆನಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಸುರ್ಜೇವಾಲ ಮೀಟಿಂಗ್ ಬಗ್ಗೆ ಕಾಂಗ್ರೆಸ್ ನೊಳಗೇ ಅಸಮಾಧಾನ

ಸಚಿವರ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆ ಸುರ್ಜೇವಾಲ ಮೀಟಿಂಗ್

ಮುಂದಿನ ಸುದ್ದಿ
Show comments