ಗಲ್ವಾನ್ ಘರ್ಷಣೆಗೆ ಒಂದು ವರ್ಷ

Webdunia
ಮಂಗಳವಾರ, 15 ಜೂನ್ 2021 (10:37 IST)
ನವದೆಹಲಿ: ಭಾರತ ಮತ್ತು ಚೀನಾ ಯೋಧರ ನಡುವೆ ಗಲ್ವಾನ್ ಗಡಿಯಲ್ಲಿ ನಡೆದ ಗುದ್ದಾಟಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಈಗಲೂ ಗಡಿಯಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ.


ಕೊರೋನಾದಿಂದ ನಲುಗುತ್ತಿದ್ದ ಭಾರತಕ್ಕೆ ರೋಗ ಹರಡಿದ್ದಲ್ಲದೆ, ಚೀನಾ ಗಡಿಯಲ್ಲೂ ತಗಾದೆ ತೆಗೆಯುವ ಮೂಲಕ 20 ಯೋಧರ ಸಾವಿಗೆ ಕಾರಣವಾಗಿತ್ತು. ಇದರ ಬಳಿಕ ಭಾರತದಲ್ಲಿ ಚೀನಾ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಈ ಘರ್ಷಣೆಯಲ್ಲಿ ಚೀನಾದ ಹಲವು ಯೋಧರು ಮಡಿದಿದ್ದರು ಎನ್ನಲಾಗಿದ್ದರೂ, ಅದರ ಬಗ್ಗೆ ಅಧಿಕೃತ ಮಾಹಿತಿಯನ್ನು ಜಗತ್ತಿನ ಕಣ್ಣಿನಿಂದ ಮರೆಮಾಚಿತ್ತು.  ಇದಾದ ಬಳಿಕ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಎರಡೂ ಪಡೆಗಳು ಸೈನಿಕರನ್ನು ನಿಯೋಜಿಸಿತ್ತು. ಇದಾದ ಬಳಿಕ ಸೇನಾ ಮಟ್ಟದಲ್ಲಿ ಮಾತುಕತೆ ನಡೆದು ಸೇನೆ ಹಿಂಪಡೆಯುವ ಮಾತಾಗಿತ್ತು. ಹಾಗಿದ್ದರೂ ಈಗಲೂ ಗಡಿಯಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಮುಂದಿನ ಸುದ್ದಿ
Show comments