Webdunia - Bharat's app for daily news and videos

Install App

ಈ ದೇಶದಲ್ಲಿ ಈರುಳ್ಳಿ ಸೇವಿಸಿದವರ ಕತೆ ಏನಾಗಿದೆ ಗೊತ್ತಾ?!

Webdunia
ಗುರುವಾರ, 6 ಆಗಸ್ಟ್ 2020 (09:33 IST)
ಬೆಂಗಳೂರು: ನಮ್ಮ ಅಡುಗೆಗಳಲ್ಲಿ ನಾವು ದಿನನಿತ್ಯ ಬಳಸುವ ಈರುಳ್ಳಿ ಸೇವಿಸಿ ಅಮೆರಿಕಾ, ಕೆನಡಾ ದೇಶಗಳಲ್ಲಿ ಜನ ಅಸ್ವಸ್ಥರಾಗಿದ್ದಾರೆ. ಕೆಂಪು ಈರುಳ್ಳಿಯಿಂದ ಹರಡುವ ಸಾಲ್ಮೊನೆಲ್ಲಾ ಕುಲದ ಬ್ಯಾಕ್ಟೀರಿಯಾ ಕರುಳಿನ ಸಮಸ್ಯೆ ತಂದೊಡ್ಡಿದೆಯಂತೆ.


ಹೀಗಾಗಿ ಈ ರಾಷ್ಟ್ರಗಳಲ್ಲಿ ಈಗ ಈರುಳ್ಳಿ ಸೇವಿಸಲೂ ಜನ ಭಯಪಡುವಂತಾಗಿದೆ. ಕೆಂಪು ಈರುಳ್ಳಿಯಿಂದ ಬರುವ ಈ ಬ್ಯಾಕ್ಟೀರಿಯಾದಿಂದಾಗಿ ಅಜೀರ್ಣ, ಬೇಧಿ, ವಾಂತಿಯಂತಹ ಸಮಸ್ಯೆಗಳು ಕಂಡುಬಂದಿವೆ. ಇದ್ದಕ್ಕಿದ್ದ ಹಾಗೆ ಇಂತಹದ್ದೊಂದು ಬ್ಯಾಕ್ಟೀರಿಯಾ ರೋಗ ಹರುಡುವುದಕ್ಕೆ ಕಾರಣವಾಗಿದ್ದು ಏನು ಎಂಬುದರ ಕುರಿತು ಇಲ್ಲಿ ಈಗ ತನಿಖೆ ನಡೆಸಲಾಗುತ್ತಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಈಗ ಸುಜಾತ ಭಟ್ ಗೆ ನೋ ಎಂಟ್ರಿ

ಮೈಸೂರು ದಸರಾ ಸುತ್ತಲಿನ ಬೆಳವಣಿಗೆ ಬೇಸರ ತಂದಿದೆ: ಪ್ರಮೋದಾದೇವಿ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯದ ಪರೀಕ್ಷೆ ನಡೆಸಲು ಇದೊಂದು ಸಿಂಪಲ್ ಟ್ರಿಕ್ಸ್ ಸಾಕು

ಮುಂದಿನ ಸುದ್ದಿ
Show comments