Webdunia - Bharat's app for daily news and videos

Install App

ಈ ದೇಶದಲ್ಲಿ ಈರುಳ್ಳಿ ಸೇವಿಸಿದವರ ಕತೆ ಏನಾಗಿದೆ ಗೊತ್ತಾ?!

Webdunia
ಗುರುವಾರ, 6 ಆಗಸ್ಟ್ 2020 (09:33 IST)
ಬೆಂಗಳೂರು: ನಮ್ಮ ಅಡುಗೆಗಳಲ್ಲಿ ನಾವು ದಿನನಿತ್ಯ ಬಳಸುವ ಈರುಳ್ಳಿ ಸೇವಿಸಿ ಅಮೆರಿಕಾ, ಕೆನಡಾ ದೇಶಗಳಲ್ಲಿ ಜನ ಅಸ್ವಸ್ಥರಾಗಿದ್ದಾರೆ. ಕೆಂಪು ಈರುಳ್ಳಿಯಿಂದ ಹರಡುವ ಸಾಲ್ಮೊನೆಲ್ಲಾ ಕುಲದ ಬ್ಯಾಕ್ಟೀರಿಯಾ ಕರುಳಿನ ಸಮಸ್ಯೆ ತಂದೊಡ್ಡಿದೆಯಂತೆ.


ಹೀಗಾಗಿ ಈ ರಾಷ್ಟ್ರಗಳಲ್ಲಿ ಈಗ ಈರುಳ್ಳಿ ಸೇವಿಸಲೂ ಜನ ಭಯಪಡುವಂತಾಗಿದೆ. ಕೆಂಪು ಈರುಳ್ಳಿಯಿಂದ ಬರುವ ಈ ಬ್ಯಾಕ್ಟೀರಿಯಾದಿಂದಾಗಿ ಅಜೀರ್ಣ, ಬೇಧಿ, ವಾಂತಿಯಂತಹ ಸಮಸ್ಯೆಗಳು ಕಂಡುಬಂದಿವೆ. ಇದ್ದಕ್ಕಿದ್ದ ಹಾಗೆ ಇಂತಹದ್ದೊಂದು ಬ್ಯಾಕ್ಟೀರಿಯಾ ರೋಗ ಹರುಡುವುದಕ್ಕೆ ಕಾರಣವಾಗಿದ್ದು ಏನು ಎಂಬುದರ ಕುರಿತು ಇಲ್ಲಿ ಈಗ ತನಿಖೆ ನಡೆಸಲಾಗುತ್ತಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments