Operation Sindoor: ದಾಳಿ ಮಾಡಿ ಗಂಟೆಯೊಳಗೆ ಭಾರತ ನಮಗೆ ಶರಣಾಗಿದೆ, ಬಿಳಿ ಬಾವುಟ ನೆಟ್ಟಿದೆ: ಕೊಚ್ಚಿಕೊಂಡ ಪಾಕಿಸ್ತಾನ ಸೇನೆ

Krishnaveni K
ಬುಧವಾರ, 7 ಮೇ 2025 (12:42 IST)
Photo Credit: X
ಇಸ್ಲಾಮಾಬಾದ್: ಭಾರತ ನಮ್ಮ ಮೇಲೆ ದಾಳಿ ನಡೆಸಿದ ಮೂರೇ ಗಂಟೆಯಲ್ಲಿ ಶರಣಾಗಿದೆ. ಗಡಿಯಲ್ಲಿ ಬಿಳಿ ಬಾವುಟ ಹಾರಿಸಿ ಶರಣಾಗಿದೆ ಎಂದು ಪಾಕಿಸ್ತಾನ ಸೇನೆ ಟ್ವೀಟ್ ಮಾಡಿ ಕೊಚ್ಚಿಕೊಂಡಿದೆ.

ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಪರಿಸ್ಥಿತಿ ಪಾಕಿಸ್ತಾನದ್ದಾಗಿದೆ. ತನ್ನ ನೆಲದಲ್ಲಿ ಆಶ್ರಯ ಕೊಟ್ಟು ಬೆಳೆಸಿಕೊಂಡಿದ್ದ ಉಗ್ರರನ್ನು ಭಾರತೀಯ ಸೇನೆ ಕ್ಷಣಾರ್ಧದಲ್ಲಿ ನಿರ್ನಾಮ ಮಾಡಿರುವುದನ್ನು ಪಾಕಿಸ್ತಾನಕ್ಕೆ ಸಹಿಸಲಾಗುತ್ತಿಲ್ಲ.

ನಿನ್ನೆ ತಡರಾತ್ರಿ ಆಪರೇಷನ್ ಸಿಂದೂರ ಹೆಸರಿನಲ್ಲಿ ಭಾರತೀಯ ಸೆನೆ 20 ನಿಮಿಷ ದಾಳಿ ನಡೆಸಿ 100 ಕ್ಕೂ ಹೆಚ್ಚು ಉಗ್ರರನ್ನು ಮಟ್ಟ ಹಾಕಿದೆ. 9 ಕಡೆ ದಾಳಿ ನಡೆಸಿದ್ದು ನಾಗರಿಕರಿಗೆ ಕೊಂಚವೂ ಹಾನಿಯಾಗದಂತೆ ನೋಡಿಕೊಂಡಿದೆ.

ಭಾರತೀಯ ಸೇನೆಯ ಈ ಕಾರ್ಯಾಚರಣೆಯನ್ನು ಒಪ್ಪಿಕೊಂಡಿರುವ ಪಾಕಿಸ್ತಾನ, ‘ನೀವು ಶುರು ಮಾಡಿದ್ದೀರಿ ನಾವು ಕೊನೆಗೊಳಿಸುತ್ತೇವೆ’ ಎಂದು ಟ್ವೀಟ್ ಮಾಡಿತ್ತು. ಇದಾದ ಬಳಿಕ ಈಗ ಯಾವತ್ತಿನದ್ದೋ ಬಿಳಿ ಬಾವುಟದ ಫೋಟೋ ಪ್ರಕಟಿಸಿ, ಭಾರತೀಯ ಸೇನೆ ದಾಳಿ ನಡೆಸಿದ ಗಂಟೆಯೊಳಗೆ ನಮ್ಮ ಮುಂದೆ ಮಂಡಿಯೂರಿದೆ ಎಂದು ಕೊಚ್ಚಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ, RSS ದಲಿತರು ಯಾಕೆ ಸೇರ್ತಾರೋ ಸಿದ್ದರಾಮಯ್ಯ: ಜಾತಿ ಮಾತನಾಡುವುದನ್ನು ನಿಲ್ಲಿಸಿ ಎಂದ ನೆಟ್ಟಿಗರು

ಬೆಂಗಳೂರು 7 ಕೋಟಿ ರೂ ದರೋಡೆಗೆ ವೆಬ್ ಸೀರೀಸ್ ಸ್ಪೂರ್ತಿ: ಶಾಕಿಂಗ್ ವಿಚಾರಗಳು ಬಹಿರಂಗ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments