Webdunia - Bharat's app for daily news and videos

Install App

ಭಾರತ ವಿರೋಧಿ ಹೇಳಿಕೆ: ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿ ಮಾಲ್ಡೀವ್ಸ್ ಅಧ್ಯ ಕ್ಷ

Krishnaveni K
ಮಂಗಳವಾರ, 9 ಜನವರಿ 2024 (13:16 IST)
ನವದೆಹಲಿ: ತನ್ನ ಸಹೋದ್ಯೋಗಿ ಸಚಿವರ ಭಾರತ ವಿರೋಧಿ ಹೇಳಿಕೆಯಿಂದಾಗಿ ಈಗ ಮಾಲ್ಡೀವ್ಸ್ ಅಧ‍್ಯಕ್ಷ ಮೊಹಮ್ಮದ್ ಮಯಿಝು ತಮ್ಮ ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಭಾರತ ವಿರುದ್ಧ ಡೆಪ್ಯುಟಿ ಸಚಿವರ ಹೇಳಿಕೆಯಿಂದ ರಾಜತಾಂತ್ರಿಕವಾಗಿ ಸಂಬಂಧವೇ ಹಳಸಿದೆ. ಭಾರತವನ್ನು ಎದುರು ಹಾಕಿಕೊಂಡು ತನ್ನ ಪ್ರವಾಸೋದ್ಯಮದ ಆದಾಯಕ್ಕೂ ಮಾಲ್ಡೀವ್ಸ್ ಕಲ್ಲು ಹಾಕಿಕೊಂಡಿದೆ.

ಈ ಬೆಳವಣಿಗೆಯಿಂದ ಅಲ್ಲಿನ ವಿಪಕ್ಷಗಳು ಅಧ‍್ಯಕ್ಷ ಮೊಹಮ್ಮದ್ ಮೊಯಿಝು ವಿರುದ್ಧ ಸಿಡಿದೆದ್ದಿವೆ. ಅಲ್ಲದೆ, ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳಲು ನಿರ್ಧರಿಸಿವೆ.

ಭಾರತ ನಮ್ಮ ಪ್ರಮುಖ ಮಿತ್ರರಾಷ್ಟ್ರ. ನಮ್ಮ ದೇಶವು ಬಿಕ್ಕಟ್ಟಿನಿಂದ ಕೂಡಿದಾಗ ಸಹಾಯಕ್ಕೆ ಬಂದಿತ್ತು. ಪ್ರವಾಸೋದ್ಯಮದಲ್ಲೂ ಭಾರತ ಪ್ರಮುಖ ಪಾತ್ರವಹಿಸಿದೆ. ಹೀಗಾಗಿ ಭಾರತ ವಿರೋಧಿ ಹೇಳಿಕೆಗಳಿಂದ ಉಭಯ ದೇಶಗಳ ಸಂಬಂಧಕ್ಕೆ ಧಕ್ಕೆಯಾಗಿದೆ. ಇದೀಗ ಅಧ‍್ಯಕ್ಷ ಮೊಹಮ್ಮದ್ ಮೊಯಿಝು ತಾವೇ ಖುದ್ದಾಗಿ ಪ್ರಧಾನಿ ಮೋದಿ ಬಳಿ ತೆರಳಿ ಘಟನೆ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments