ಭಾರತ ವಿರೋಧಿ ಹೇಳಿಕೆ: ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿ ಮಾಲ್ಡೀವ್ಸ್ ಅಧ್ಯ ಕ್ಷ

Krishnaveni K
ಮಂಗಳವಾರ, 9 ಜನವರಿ 2024 (13:16 IST)
ನವದೆಹಲಿ: ತನ್ನ ಸಹೋದ್ಯೋಗಿ ಸಚಿವರ ಭಾರತ ವಿರೋಧಿ ಹೇಳಿಕೆಯಿಂದಾಗಿ ಈಗ ಮಾಲ್ಡೀವ್ಸ್ ಅಧ‍್ಯಕ್ಷ ಮೊಹಮ್ಮದ್ ಮಯಿಝು ತಮ್ಮ ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಭಾರತ ವಿರುದ್ಧ ಡೆಪ್ಯುಟಿ ಸಚಿವರ ಹೇಳಿಕೆಯಿಂದ ರಾಜತಾಂತ್ರಿಕವಾಗಿ ಸಂಬಂಧವೇ ಹಳಸಿದೆ. ಭಾರತವನ್ನು ಎದುರು ಹಾಕಿಕೊಂಡು ತನ್ನ ಪ್ರವಾಸೋದ್ಯಮದ ಆದಾಯಕ್ಕೂ ಮಾಲ್ಡೀವ್ಸ್ ಕಲ್ಲು ಹಾಕಿಕೊಂಡಿದೆ.

ಈ ಬೆಳವಣಿಗೆಯಿಂದ ಅಲ್ಲಿನ ವಿಪಕ್ಷಗಳು ಅಧ‍್ಯಕ್ಷ ಮೊಹಮ್ಮದ್ ಮೊಯಿಝು ವಿರುದ್ಧ ಸಿಡಿದೆದ್ದಿವೆ. ಅಲ್ಲದೆ, ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳಲು ನಿರ್ಧರಿಸಿವೆ.

ಭಾರತ ನಮ್ಮ ಪ್ರಮುಖ ಮಿತ್ರರಾಷ್ಟ್ರ. ನಮ್ಮ ದೇಶವು ಬಿಕ್ಕಟ್ಟಿನಿಂದ ಕೂಡಿದಾಗ ಸಹಾಯಕ್ಕೆ ಬಂದಿತ್ತು. ಪ್ರವಾಸೋದ್ಯಮದಲ್ಲೂ ಭಾರತ ಪ್ರಮುಖ ಪಾತ್ರವಹಿಸಿದೆ. ಹೀಗಾಗಿ ಭಾರತ ವಿರೋಧಿ ಹೇಳಿಕೆಗಳಿಂದ ಉಭಯ ದೇಶಗಳ ಸಂಬಂಧಕ್ಕೆ ಧಕ್ಕೆಯಾಗಿದೆ. ಇದೀಗ ಅಧ‍್ಯಕ್ಷ ಮೊಹಮ್ಮದ್ ಮೊಯಿಝು ತಾವೇ ಖುದ್ದಾಗಿ ಪ್ರಧಾನಿ ಮೋದಿ ಬಳಿ ತೆರಳಿ ಘಟನೆ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments