Webdunia - Bharat's app for daily news and videos

Install App

ಭಾರತ ವಿರೋಧಿ ಹೇಳಿಕೆ: ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿ ಮಾಲ್ಡೀವ್ಸ್ ಅಧ್ಯ ಕ್ಷ

Krishnaveni K
ಮಂಗಳವಾರ, 9 ಜನವರಿ 2024 (13:16 IST)
ನವದೆಹಲಿ: ತನ್ನ ಸಹೋದ್ಯೋಗಿ ಸಚಿವರ ಭಾರತ ವಿರೋಧಿ ಹೇಳಿಕೆಯಿಂದಾಗಿ ಈಗ ಮಾಲ್ಡೀವ್ಸ್ ಅಧ‍್ಯಕ್ಷ ಮೊಹಮ್ಮದ್ ಮಯಿಝು ತಮ್ಮ ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಭಾರತ ವಿರುದ್ಧ ಡೆಪ್ಯುಟಿ ಸಚಿವರ ಹೇಳಿಕೆಯಿಂದ ರಾಜತಾಂತ್ರಿಕವಾಗಿ ಸಂಬಂಧವೇ ಹಳಸಿದೆ. ಭಾರತವನ್ನು ಎದುರು ಹಾಕಿಕೊಂಡು ತನ್ನ ಪ್ರವಾಸೋದ್ಯಮದ ಆದಾಯಕ್ಕೂ ಮಾಲ್ಡೀವ್ಸ್ ಕಲ್ಲು ಹಾಕಿಕೊಂಡಿದೆ.

ಈ ಬೆಳವಣಿಗೆಯಿಂದ ಅಲ್ಲಿನ ವಿಪಕ್ಷಗಳು ಅಧ‍್ಯಕ್ಷ ಮೊಹಮ್ಮದ್ ಮೊಯಿಝು ವಿರುದ್ಧ ಸಿಡಿದೆದ್ದಿವೆ. ಅಲ್ಲದೆ, ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳಲು ನಿರ್ಧರಿಸಿವೆ.

ಭಾರತ ನಮ್ಮ ಪ್ರಮುಖ ಮಿತ್ರರಾಷ್ಟ್ರ. ನಮ್ಮ ದೇಶವು ಬಿಕ್ಕಟ್ಟಿನಿಂದ ಕೂಡಿದಾಗ ಸಹಾಯಕ್ಕೆ ಬಂದಿತ್ತು. ಪ್ರವಾಸೋದ್ಯಮದಲ್ಲೂ ಭಾರತ ಪ್ರಮುಖ ಪಾತ್ರವಹಿಸಿದೆ. ಹೀಗಾಗಿ ಭಾರತ ವಿರೋಧಿ ಹೇಳಿಕೆಗಳಿಂದ ಉಭಯ ದೇಶಗಳ ಸಂಬಂಧಕ್ಕೆ ಧಕ್ಕೆಯಾಗಿದೆ. ಇದೀಗ ಅಧ‍್ಯಕ್ಷ ಮೊಹಮ್ಮದ್ ಮೊಯಿಝು ತಾವೇ ಖುದ್ದಾಗಿ ಪ್ರಧಾನಿ ಮೋದಿ ಬಳಿ ತೆರಳಿ ಘಟನೆ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments