Webdunia - Bharat's app for daily news and videos

Install App

ಬೆಂಕಿ ದುರಂತಕ್ಕೆ 50ಕ್ಕೂ ಅಧಿಕ ಸಾವು!

Webdunia
ಮಂಗಳವಾರ, 13 ಜುಲೈ 2021 (12:49 IST)
ನಸ್ಸೀರಿಯಾ(ಜು.13): ಇರಾಕ್ನ ನಸ್ಸೀರಿಯಾದಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 50 ಮಂದಿ ಮೃತಪಟ್ಟಿದ್ದು, 67ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಆಕ್ಸಿಜನ್ ಟ್ಯಾಂಕ್ ಸ್ಪೊಟಗೊಂಡ ಪರಿಣಾಮ ಈ ದುರಂತ ಸಂಭವಿಸಿದ್ದು, ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.

 

* ಇರಾಕ್ನ ಕೋವಿಡ್ ಆಸ್ಪತ್ರೆಯಲ್ಲಿ ದುರಂತ
* ಆಸ್ಪತ್ರೆಯಲ್ಲಿ ಬೆಂಕಿ, ಐವತ್ತಕ್ಕೂ ಅಧಿಕ ಮಂದಿ ಸಾವು
* ಆರೋಗ್ಯ ಮತ್ತು ರಕ್ಷಣಾ ವ್ಯವಸ್ಥಾಪಕರ ಅಮಾನತ್ತುಗೊಳಿಸಿ, ಬಂಧಿಸುವಂತೆ ಆದೇಶಿಸಿದ ಪಿಎಂ

ಈ ಘಟನೆ ಸೋಮವಾರ ರಾತ್ರಿ ಈ ದುರಂತ ಸಂಭವಿಸಿದ್ದು, ಕೋವಿಡ್ ವಾರ್ಡ್ನಲ್ಲಿದ್ದ ಆಕ್ಸಿಜನ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿರುವವರನ್ನು ಹೊರತರಲು ರಕ್ಷಣಾ ಕಾರ್ಯ ಆರಂಭವಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾರಂಭಿಸಿದ್ದಾರೆ. ಅತ್ತ ಪ್ರಧಾನಿ ಮುಸ್ತಫಾ-ಅಲ್-ಖದೀಮಿ ಕೂಡಾ ತುರ್ತುಸಭೆ ಆಯೋಜಿಸಿ ಈ ಬಗ್ಗೆ ಚರ್ಚಿಸಿದ್ದಾರೆ. ಸಭೆ ಬಳಿಕ ಪ್ರಧಾನಿ ಕಚೇರಿಯಿಂದ ಪ್ರಕಟಣೆಯೊಂದನ್ನು ಹೊರಡಿಸಲಾಗಿದ್ದು ಈ ದುರಂತಕ್ಕೆ ಕಾರಣರಾದ ಆಸ್ಪತ್ರೆ ಮ್ಯಾನೇಜರ್, ನಾಸಿರಿಯಾದ ಆರೋಗ್ಯ ಮತ್ತು ರಕ್ಷಣಾ ವ್ಯವಸ್ಥಾಪಕರನ್ನು ಕೂಡಲೇ ಅಮಾನತ್ತುಗೊಳಿಸಿ ಬಂಧಿಸುವಂತೆ ಆದೇಶಿಸಲಾಗಿದೆ.
ಬೆಂಕಿ ನಿಯಂತ್ರಣಕ್ಕೆ ಬಂದಿದ್ದರೂ ಮತ್ತು ಅಲ್-ಹುಸೇನ್ ಕೋವಿಡ್ ಆಸ್ಪತ್ರೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಆಸ್ಪತ್ರೆ ತುಂಬಾ ದಟ್ಟವಾದ ಹೊಗೆ ಆವರಿಸಿದ್ದು, ಇದರಿಂದ ರಕ್ಷಣಾ ಸಿಬ್ಬಂದಿಗೆ ಆಸ್ಪತ್ರೆಯ ಕೆಲ ಭಾಗಗಳಿಗೆ ತೆರಳಲ ಸಾಧದ್ಯವಾಗುತ್ತಿಲ್ಲ. ಇನ್ನೂ ಅನೇಕ ಮಂದಿ ಕಾಣೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿ ಎದುರಾಗಿಗಿದೆ.  ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರೂ ಇದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments