Webdunia - Bharat's app for daily news and videos

Install App

ಕುಲಭೂಷಣ್ ಪ್ರಕರಣದ ಬೆನ್ನಲ್ಲೇ ತನ್ನ ಸೇನಾಧಿಕಾರಿ ಬಗ್ಗೆ ಮಾಹಿತಿ ಕೇಳಿದ ಪಾಕ್

Webdunia
ಗುರುವಾರ, 1 ಜೂನ್ 2017 (11:56 IST)
ನವದೆಹಲಿ: ಕುಲಭೂಷಣ್ ಜಾದವ್ ರನ್ನು ಗಲ್ಲಿಗೇರಿಸಲು ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲೇ ಪಾಕಿಸ್ತಾನ ತನ್ನ ಸೇನಾ ಅಧಿಕಾರಿಯೊಬ್ಬರ  ಬಗ್ಗೆ ಭಾರತದ ಬಳಿ ಮಾಹಿತಿ ಕೇಳಿದೆ.

 
ಏಪ್ರಿಲ್ 6 ರಿಂದ ನೇಪಾಳದಿಂದ ತನ್ನ ಮಿಲಿಟರಿ ಅಧಿಕಾರಿ ಹಬೀಬ್ ಝಾಹಿರ್ ನಾಪತ್ತೆಯಾಗಿದ್ದಾರೆ. ಅವರ ಬಗ್ಗೆ ಮಾಹಿತಿ ಏನಾದರೂ ಇದ್ದರೆ ನೀಡುವಂತೆ ಭಾರತಕ್ಕೆ ಪತ್ರ ಬರೆದಿದೆ. ಇದೇ ಮೊದಲ ಬಾರಿಗೆ ಪಾಕ್ ಇಂತಹದ್ದೊಂದು ಪತ್ರ ಬರೆಯುತ್ತಿದೆ.

ಕುಲಭೂಷಣ್ ಗೆ ಗಲ್ಲು ಶಿಕ್ಷೆ ವಿಧಿಸಿದ್ದಕ್ಕೆ ಅವರನ್ನು ಬಿಡಿಸಲು ಭಾರತ ಹಬೀಬ್ ರನ್ನು ಸೆರೆ ಹಿಡಿದಿಟ್ಟುಕೊಂಡಿರಬಹುದು ಎಂಬುದು ಪಾಕ್ ಗುಮಾನಿ. ಆ ಅಧಿಕಾರಿ ಭಾರತದ ಗುಪ್ತಚರ ಸಂಸ್ಥೆ ರಾ ಹಿಡಿತದಲ್ಲಿದ್ದಾರೆಂದು ಪಾಕ್ ಶಂಕಿಸುತ್ತಿದೆ.

ಆದರೆ ಭಾರತದ ಇದನ್ನು ತಳ್ಳಿ ಹಾಕಿದ್ದು, ಅಂತಹ ಯಾವುದೇ ಅಧಿಕಾರಿಯ ಬಗ್ಗೆ ತನ್ನ ಬಳಿ ಮಾಹಿತಿ ಇಲ್ಲ ಎಂದಿದೆ. ಈ ಅಧಿಕಾರಿ ಕಣ್ಮರೆ ಬಗ್ಗೆ ಪಾಕ್ ನೇಪಾಳದಲ್ಲಿ ತನಿಖೆ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments