Webdunia - Bharat's app for daily news and videos

Install App

ಭಾರತಕ್ಕೆ ಬೆದರಿ ಅಭಿನಂದನ್ ಬಿಡುಗಡೆ ಮಾಡಿದ್ದ ಪಾಕ್

Webdunia
ಶುಕ್ರವಾರ, 30 ಅಕ್ಟೋಬರ್ 2020 (10:39 IST)
ನವದೆಹಲಿ: ಭಾರತೀಯ ಸೇನೆಯ ದಾಳಿಗೆ ಬೆಚ್ಚಿ ಪಾಕಿಸ್ತಾನ ಅಂದು ವಿಂಗ್ ಕಮಾಂಡರ್ ಅಭಿನಂದನ್ ಜೈನ್ ಅವರನ್ನು ಬಿಡುಗಡೆ ಮಾಡಿತ್ತು ಎಂದು ಪಾಕ್ ಸಂಸತ್ತಿನಲ್ಲಿ ಪಾಕ್ ನ ಮುಸ್ಲಿಂ ಲೀಗ್-ನವಾಜ್ ಪಕ್ಷದ ನಾಯಕ ಅಯಾಝ್ ಸಿದ್ದಿಕಿ ಒಪ್ಪಿಕೊಂಡಿದ್ದಾರೆ.


ಆವತ್ತು ಅಭಿನಂದನ್ ಬಿಡುಗಡೆ ಮಾಡುವಾಗ ಪಾಕ್ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಾಜ್ವಾ ಕೈಗಳು ಕಂಪಿಸುತ್ತಿದ್ದವು ಎಂದು ಸಿದ್ದಿಕಿ ಹೇಳಿಕೊಂಡಿದ್ದಾರೆ. ಇದರಿಂದಾಗಿ ಪಾಕ್ ಮುಖವಾಡ ಜಗತ್ತಿನೆದುರು ಬೆತ್ತಲಾಗಿದೆ.

ಅಭಿನಂದನ್ ಬಂಧನವಾದಾಗ ಪಾಕ್ ವಿದೇಶಾಂಗ ಸಚಿವ ಶಾ ಖುರೇಷಿ ಪ್ರತಿಪಕ್ಷಗಳನ್ನೂ ಸೇರಿದಂತೆ ಮೀಟಿಂಗ್ ಕರೆದಿದ್ದರು. ಅಭಿನಂದನ್ ಬಿಡುಗಡೆ ಮಾಡದೇ ಇದ್ರೆ ರಾತ್ರಿ 9 ಗಂಟೆಗೆ ಭಾರತ ಪಕ್ಕಾ ದಾಳಿ ಮಾಡುತ್ತೆ ಎಂದು ಅವರು ಭಯದಿಂದಲೇ ಹೇಳಿದ್ದರು. ಇದನ್ನು ಕೇಳಿ ಸೇನಾ ಮುಖ್ಯಸ್ಥರೂ ಭಯದಿಂದ ಕಂಪಿಸಿದ್ದರು. ಆ ನಂತರ ಭಾರತದ ಪೈಲಟನ್ನು ಬಿಡುಗಡೆ ಮಾಡುವುದೇ ಉತ್ತಮ ಎಂದು ನಿರ್ಧರಿಸಲಾಯಿತು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments