Webdunia - Bharat's app for daily news and videos

Install App

‘ಅಲ್ಲಾಹ್ ಬಿಟ್ಟರೆ ನೀವೇ ನಮ್ಮ ಕೊನೆಯ ಭರವಸೆ’

Webdunia
ಭಾನುವಾರ, 26 ನವೆಂಬರ್ 2017 (12:27 IST)
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಆಗಾಗ ಪಾಕಿಸ್ತಾನಿ ನಾಗರಿಕರಿಗೂ ನೆರವಾಗಿ ಮಾನವೀಯತೆ ಮೆರೆಯುತ್ತಾರೆ. ಅದೇ ಭರವಸೆಯಿಂದ ಪಾಕ್ ಬಾಲಕನೊಬ್ಬ ಸುಷ್ಮಾಗೆ ಮೊರೆಯಿಟ್ಟಿದ್ದಾನೆ.
 

ತನ್ನ ಸಂಬಂಧಿಗೆ ಭಾರತದಲ್ಲಿ ಚಿಕಿತ್ಸೆ ಕೊಡಿಸಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೆ ಮೊರೆಯಿಟ್ಟ ಬಾಲಕ ‘ಅಲ್ಲಾಹ್ ಬಿಟ್ಟರೆ ನೀವೇ ನಮ್ಮ ಕೊನೆಯ ಭರವಸೆ’ ಎಂದು ಕಣ್ಣೀರಿಟಿದ್ದ. ಬಾಲಕನ ಕಣ್ಣೀರಿಗೆ ಕರಗಿದ ಸುಷ್ಮಾ ನಾಲ್ವರು ಪಾಕ್ ಪ್ರಜೆಗಳಿಗೆ ವೈದ್ಯಕೀಯ ವೀಸಾ ನೀಡಿದ್ದಾರೆ.

ಇವರಿಗೆ ಪ್ರತಿಕ್ರಿಯಿಸಿ ಸುಷ್ಮಾ ‘ಭಾರತ ಯಾವತ್ತೂ ನಿಮ್ಮ ಆಶಾಕಿರಣಕ್ಕೆ ತಣ್ಣೀರೆರಚದು. ನಿಮಗೆ ವೈದ್ಯಕೀಯ ವೀಸಾ ನೀಡಲಾಗುವುದು’ ಎಂದಿದ್ದಾರೆ. ಸಚಿವೆ ಸುಷ್ಮಾ ಹೀಗೇ ಅನೇಕ ಬಾರಿ ಟ್ವೀಟ್ ಮೂಲಕವೂ ಸಮಸ್ಯೆಗೆ ಪರಿಹಾರ ನೀಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments